ಮೈಸೂರು: ನವದೆಹಲಿಯ ನೂತನ ಸಂಸತ್ ಭವನದಲ್ಲಿ ನಡೆದ ಘಟನೆ ಬಗ್ಗೆ ಸಂಸದ ಪ್ರತಾಪ್ ಸಿಂಹ ವಿರುದ್ಧ ತನಿಖೆಯಾಗಲಿ ಎಂದು ಮೈಸೂರು ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
2024ರ ಲೋಕಸಭಾ ಚುನಾವಣೆ ಸಮೀಪವಾಗುತ್ತಿದೆ. ಈ ಸಂದರ್ಭದಲ್ಲಿ ಸಂಸತ್ ಭವನದಲ್ಲಿ ನಡೆದ ಘಟನೆ ಆಘಾತಕಾರಿ. ಭದ್ರತಾ ವೈಪಲ್ಯದಿಂದ ಆತಂಕ ಸೃಷ್ಠಿಸಿದ ಆರೋಪಿಗಳಿಗೆ ಮೈಸೂರು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವುದು ಧೃಡಪಟ್ಟಿದೆ.
ಒಂದು ವೇಳೆ ದೊಡ್ಡ ಅನಾಹುತವೇನಾದರು ಸಂಭವಿಸಿದ್ದರೇ ಯಾರು ಹೊಣೆ? ಭದ್ರತಾ ಸಂಬಂಧ ಸಂಸದ ಪ್ರತಾಪ್ ಸಿಂಹಾ ಅವರನ್ನು ತನಿಖೆಗೆ ಒಳಪಡಿಸಿ ನಿಜ ಸಂಗತಿಯನ್ನು ಹೊರಗೆಳೆಯಬೇಕಾಗಿದೆ ಎಂದು ಕೇಂದ್ರ ಸರ್ಕಾರವನ್ನು ಮನವಿ ಮಾಡುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…