ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್ಬುಕ್ನಲ್ಲಿ ಜೀವ ಬೆದರಿಕೆ ಹಾಕಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ವೀರಣ್ಣ ಬೀಳಗಿ ಎಂಬಾತ ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದಾನೆ. ಸಚಿವರನ್ನು ಅವಹೇಳನಕಾರಿ ಪದಗಳಿಂದ ಬೈದು ಎಕ್47 ಗುಂಡಿನ ಮಳೆಗರೆಯಬೇಕು ಎಂದಿದ್ದನು.
ಕಾಂಗ್ರೆಸ್ ಮುಖಂಡ ಬಿವಿ ಅಸೂಟಿ ಅವರು ಗದಗ ನಗರದ ಬೆಟಗೇರಿ ಬಡಾವಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿ ರೋಣ ತಾಲ್ಲೂಕಿನ ಸೂಡಿ ಗ್ರಾಮದ ನಿವಾಸಿ ವೀರಣ್ಣ ಬೀಳಗಿಯನ್ನು ಬಂಧಿಸಿದ್ದಾರೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…