ರಾಜ್ಯ

ಗಣರಾಜ್ಯೋತ್ಸವದ ಅಂಗವಾಗಿ ರಾಜ್ಯದ ಎಲ್ಲಾ ದೇವಾಲಯಗಳಿಗೆ ದೀಪಾಲಂಕಾರ ಮಾಡಿ: ಸರ್ಕಾರ ಸುತ್ತೋಲೆ

ಬೆಂಗಳೂರು : ಕರ್ನಾಟಕದಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಸರ್ಕಾರ ಪ್ರತಿ ಜಿಲ್ಲೆಗಳು ಹಾಗೂ ತಾಲೂಕಿಗೆ ಅನುದಾನ ಬಿಡುಗಡೆ ಮಾಡಿದೆ.

75ನೇ ಗಣರಾಜ್ಯೋತ್ಸವದ ಹಿನ್ನೆಲೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಜನವರಿ 25 ಮತ್ತು 26ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲು ಸುತ್ತೋಲೆ ಹೊರಡಿಸಲಾಗಿದೆ.

ಜನವರಿ 26ರಂದು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆಯನ್ನು ಮಾಡಬೇಕು ಎಂದು ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆ ಸುತ್ತೋಲೆ ಹೊರಡಿಸಿದೆ.

ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭವನ್ನು ಆಚರಿಸುವ ಸಂಬಂಧ 30 ಜಿಲ್ಲೆಗಳಲ್ಲಿ, ಪ್ರತಿ ಜಿಲ್ಲೆಗೆ ರೂ.1,00,000/- (ರೂಪಾಯಿ ಒಂದು ಲಕ್ಷ ಮಾತ್ರ)ರಂತೆ ಒಟ್ಟು ರೂ.30,00,000/- (ರೂಪಾಯಿ ಮೂವತ್ತು ಲಕ್ಷಗಳು ಮಾತ್ರ) ಮೊತ್ತವನ್ನು ಹಾಗೂ 31 ಜಿಲ್ಲೆಗಳಲ್ಲಿನ 232 ತಾಲ್ಲೂಕುಗಳಲ್ಲಿ, ಪ್ರತಿ ತಾಲ್ಲೂಕಿಗೆ ರೂ.20,000/- (ರೂಪಾಯಿ ಇಪ್ಪತ್ತು ಸಾವಿರಗಳು ಮಾತ್ರ)ರಂತೆ ಒಟ್ಟು ರೂ.46,40,000/- (ರೂಪಾಯಿ ನಲವತ್ತಾರು ಲಕ್ಷ ನಲ್ವತ್ತು ಸಾವಿರಗಳು ಮಾತ್ರ) ಮೊತ್ತವನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ.

andolanait

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

2 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

2 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

3 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

8 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

11 hours ago