ಬೆಂಗಳೂರು: ಪ್ರಮುಖ ಸರ್ಕಲ್ಗೆ ನಟಿ ಲೀಲಾವತಿ ಹೆಸರು ಇಡಬೇಕು ಅಂತಾ ಬಿಬಿಎಂಪಿಗೆ ಪಾಲಿಕೆ ನೌಕರರ ಸಂಘ ಆಗ್ರಹಿಸಿದೆ.
ನಗರದ ನಾಯಂಡಹಳ್ಳಿ ಸರ್ಕಲ್ಗೆ ಲೀಲಾವತಿ ಹೆಸರು ನಾಮಕರಣ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ನಟಿ ಲೀಲಾವತಿ ಹೆಸರು ಅಜರಾಮರವಾಗಿ ಉಳಿಯಬೇಕು. ಹಲವು ಗಣ್ಯರ ಹೆಸರು ನಗರದ ರಸ್ತೆ, ವೃತ್ತಕ್ಕೆ ಇಡಲಾಗಿದೆ. ಇದೇ ಮಾದರಿಯಲ್ಲಿ ಲೀಲಾವತಿ ಹೆಸರಿಡುವುದು ಸೂಕ್ತ.
ಮನವಿಯನ್ನ ಸರ್ಕಾರದ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭರವಸೆ ನೀಡಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…