ಬೆಂಗಳೂರು : ಗ್ರಾಮ ಲೆಕ್ಕಿಗರ ಮನೆ ಬಾಗಿಲಿಗೆ ತೆರಳಿ ಆರ್ಟಿಸಿ-ಆಧಾರ್ ಜೋಡಣೆ ಕೆಲಸದಲ್ಲಿ ತೊಡಗಿದ್ದಾರೆ. 88 ಸಾವಿರ ಆರ್ಟಿಸಿಗಳಲ್ಲಿ ಕೃಷಿ ಭೂಮಿ ಇರುವುದು ಕಂಡುಬಂದಿದೆ. ಆಧಾರ್ ಲಿಂಕ್ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬಾಕಿ ಪೋಡಿ ಹಾಗೂ ದುರಸ್ತಿ ಪ್ರಕರಣ ಇತ್ಯರ್ಥಕ್ಕೆ ಮೊದಲು ನಿಖರವಾದ ಆಕಾರ್ ಬಂದ್ ಮಾಹಿತಿ ಪಡೆಯಬೇಕು.
ನಿಖರವಾದ ಆಕಾರ್ ಬಂದ್ ಇಲ್ಲದೇ ಆರ್ಟಿಸಿ ಜೊತೆಗೆ ಜೋಡಣೆ ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳಿಗೆ ಮುಂದಿನ 2 ತಿಂಗಳಲ್ಲಿ 65 ಲಕ್ಷ ಆಕಾರ್ ಬಂದ್ ಡಿಜಿಟಲೀಕರಣಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಆರ್ ಟಿಸಿ-ಆಧಾರ್ ಜೋಡಣೆ ಕೆಲಸ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದ್ದು, ಈವರೆಗೆ ೧೫ ಲಕ್ಷ ಆರ್ ಟಿಸಿ ಮಾಲೀಕರನ್ನು ಸಂಪರ್ಕಿಸಲಾಗಿದೆ. ಮುಂದಿನ ಎರಡು-ಮೂರು ತಿಂಗಳಲ್ಲಿ ಎಲ್ಲ ಆರ್ ಟಿಸಿ ಮಾಲೀಕರನ್ನು ತಲುಪಲು ರೂಪುರೇಷೆ ಸಿದ್ದಪಡಿಸಲಾಗಿದೆ ಎಂದು ಹೇಳಿದ್ದಾರೆ
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…