ಬೆಂಗಳೂರು : ಗ್ರಾಮ ಲೆಕ್ಕಿಗರ ಮನೆ ಬಾಗಿಲಿಗೆ ತೆರಳಿ ಆರ್ಟಿಸಿ-ಆಧಾರ್ ಜೋಡಣೆ ಕೆಲಸದಲ್ಲಿ ತೊಡಗಿದ್ದಾರೆ. 88 ಸಾವಿರ ಆರ್ಟಿಸಿಗಳಲ್ಲಿ ಕೃಷಿ ಭೂಮಿ ಇರುವುದು ಕಂಡುಬಂದಿದೆ. ಆಧಾರ್ ಲಿಂಕ್ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬಾಕಿ ಪೋಡಿ ಹಾಗೂ ದುರಸ್ತಿ ಪ್ರಕರಣ ಇತ್ಯರ್ಥಕ್ಕೆ ಮೊದಲು ನಿಖರವಾದ ಆಕಾರ್ ಬಂದ್ ಮಾಹಿತಿ ಪಡೆಯಬೇಕು.
ನಿಖರವಾದ ಆಕಾರ್ ಬಂದ್ ಇಲ್ಲದೇ ಆರ್ಟಿಸಿ ಜೊತೆಗೆ ಜೋಡಣೆ ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳಿಗೆ ಮುಂದಿನ 2 ತಿಂಗಳಲ್ಲಿ 65 ಲಕ್ಷ ಆಕಾರ್ ಬಂದ್ ಡಿಜಿಟಲೀಕರಣಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಆರ್ ಟಿಸಿ-ಆಧಾರ್ ಜೋಡಣೆ ಕೆಲಸ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದ್ದು, ಈವರೆಗೆ ೧೫ ಲಕ್ಷ ಆರ್ ಟಿಸಿ ಮಾಲೀಕರನ್ನು ಸಂಪರ್ಕಿಸಲಾಗಿದೆ. ಮುಂದಿನ ಎರಡು-ಮೂರು ತಿಂಗಳಲ್ಲಿ ಎಲ್ಲ ಆರ್ ಟಿಸಿ ಮಾಲೀಕರನ್ನು ತಲುಪಲು ರೂಪುರೇಷೆ ಸಿದ್ದಪಡಿಸಲಾಗಿದೆ ಎಂದು ಹೇಳಿದ್ದಾರೆ
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…