ರಾಜ್ಯ

ಬಿಗ್‌ಬಾಸ್‌ ಮನೆಗೆ ಬೀಗ: ಹೈಕೋರ್ಟ್‌ ಮೊರೆ ಹೋದ ಜಾಲಿವುಡ್‌ ಸ್ಟುಡಿಯೋಸ್‌

ಬೆಂಗಳೂರು: ಬಿಗ್‌ಬಾಸ್‌ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಜಾಲಿವುಡ್‌ ಸ್ಟುಡಿಯೋಸ್‌ ಹೈಕೋರ್ಟ್‌ ಮೊರೆ ಹೋಗಿದೆ.

ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಹಾಗೂ ಕಾರ್ಯಕ್ರಮ ನಡೆಸಲು ಪೊಲೀಸರ ಅನುಮತಿ ಪಡೆಯದೇ ಶೋ ಆರಂಭಿಸಿದ್ದಕ್ಕಾಗಿ ನೋಟಿಸ್‌ ನೀಡಿ ಜಾಲಿವುಡ್‌ ಸ್ಟುಡಿಯೋಗೆ ಬೀಗ ಹಾಕಲಾಗಿತ್ತು.

ಇದನ್ನು ಓದಿ : ಬಿಗ್‌ಬಾಸ್‌ ಮನೆ ಸೀಜ್: ಸಚಿವ ಈಶ್ವರ್‌ ಖಂಡ್ರೆ ಮೊದಲ ಪ್ರತಿಕ್ರಿಯೆ

ಇದನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಲಾಗಿದೆ. ತುರ್ತು ವಿಚಾರಣೆ ನಡೆಸುವಂತೆ ವಕೀಲರು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದು, ಇಂದು ಮಧ್ಯಾಹ್ನ 2.30ರ ವೇಳೆಗೆ ಕೋರ್ಟ್‌ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ಇನ್ನು ಬಿಗ್‌ಬಾಸ್‌ ನಡೆಯುತ್ತಿದ್ದ ಜಾಲಿವುಡ್‌ ಸ್ಟುಡಿಯೋ ಸೀಜ್‌ ಆಗಿದ್ದು, 17 ಮಂದಿ ಸ್ಪರ್ಧಿಗಳು ಬಿಡದಿ ಬಳಿಯ ಖಾಸಗಿ ರೆಸಾರ್ಟ್‌ಗೆ ಶಿಫ್ಟ್‌ ಆಗಿದ್ದಾರೆ. ಇಲ್ಲಿ ಯಾರೂ ಕೂಡ ಮೊಬೈಲ್‌ ಹಾಗೂ ಟಿವಿ ನೋಡುವುದಕ್ಕೂ ಕೂಡ ನಿರ್ಬಂಧ ವಿಧಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

39 mins ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

1 hour ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

6 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

7 hours ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

11 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

11 hours ago