ಬೆಂಗಳೂರು: ಬಿಗ್ಬಾಸ್ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಜಾಲಿವುಡ್ ಸ್ಟುಡಿಯೋಸ್ ಹೈಕೋರ್ಟ್ ಮೊರೆ ಹೋಗಿದೆ.
ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಹಾಗೂ ಕಾರ್ಯಕ್ರಮ ನಡೆಸಲು ಪೊಲೀಸರ ಅನುಮತಿ ಪಡೆಯದೇ ಶೋ ಆರಂಭಿಸಿದ್ದಕ್ಕಾಗಿ ನೋಟಿಸ್ ನೀಡಿ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಲಾಗಿತ್ತು.
ಇದನ್ನು ಓದಿ : ಬಿಗ್ಬಾಸ್ ಮನೆ ಸೀಜ್: ಸಚಿವ ಈಶ್ವರ್ ಖಂಡ್ರೆ ಮೊದಲ ಪ್ರತಿಕ್ರಿಯೆ
ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಾಗಿದೆ. ತುರ್ತು ವಿಚಾರಣೆ ನಡೆಸುವಂತೆ ವಕೀಲರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಇಂದು ಮಧ್ಯಾಹ್ನ 2.30ರ ವೇಳೆಗೆ ಕೋರ್ಟ್ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ.
ಇನ್ನು ಬಿಗ್ಬಾಸ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋ ಸೀಜ್ ಆಗಿದ್ದು, 17 ಮಂದಿ ಸ್ಪರ್ಧಿಗಳು ಬಿಡದಿ ಬಳಿಯ ಖಾಸಗಿ ರೆಸಾರ್ಟ್ಗೆ ಶಿಫ್ಟ್ ಆಗಿದ್ದಾರೆ. ಇಲ್ಲಿ ಯಾರೂ ಕೂಡ ಮೊಬೈಲ್ ಹಾಗೂ ಟಿವಿ ನೋಡುವುದಕ್ಕೂ ಕೂಡ ನಿರ್ಬಂಧ ವಿಧಿಸಲಾಗಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…