ರಾಜ್ಯ

ಲೋಕಸಭಾ ಚುನಾವಣೆ ಮೈತ್ರಿ, ಪಕ್ಷದ ನಾಯಕರೊಂದಿಗೆ ಹೆಚ್‌ಡಿಕೆ ಸಮಾಲೋಚನೆ: ಇಂದು ಸುದ್ದಿಗೋಷ್ಠಿ!

ಚಿಕ್ಕಮಗಳೂರು : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಜೆಡಿಎಸ್ ಮೈತ್ರಿ ಆಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚಿಕ್ಕಮಂಗಳೂರಿನ ರಿಸಲ್ಟ್ ನಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ನಾಯಕರುಗಳೊಂದಿಗೆ ಸಮಾಲೋಚನೆ ನಡೆಸಿದ್ದು ಇದೀಗ ಇಂದು ಬೆಳಿಗ್ಗೆ 9:00 ಗಂಟೆಗೆ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಚಿಕ್ಕಮಗಳೂರಿನ ಹನಿಡೈಯೋ ಹೋಟೆಲ್ ರೆಸಾರ್ಟ್ ನಲ್ಲಿ ಎಚ್. ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈಗಾಗಲೇ ಮಂಡ್ಯ ಮೈಸೂರು ಜೆಡಿಎಸ್ ನಾಯಕರ ಜೊತೆ ಎಚ್ ಡಿ ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದು ಮಂಡ್ಯ ಮೈಸೂರು ಲೋಕಸಭಾ ಕ್ಷೇತ್ರದ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ.

ರೆಸಾರ್ಟ್ ನಲ್ಲಿ ಕುಮಾರಸ್ವಾಮಿ ವಾಸ್ತವ್ಯಹೂಡಿ ಚರ್ಚೆ ನಡೆಸಿದ್ದಾರೆ. ಎನ್ನಲಾಗುತ್ತಿದೆ. ಕಳೆದ ಎರಡು ಮೂರು ದಿನಗಳ ಹಿಂದೆ ಚಿಕ್ಕಮಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ನಾಯಕರು ವಾಸ್ತವ ಹುಟ್ಟಿದ್ದು ಲೋಕಸಭೆ ಚುನಾವಣೆ ತಯಾರಿಗಾಗಿ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

andolanait

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

7 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

7 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

8 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

8 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

8 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

8 hours ago