ರಾಜ್ಯ

ಲೋಕಸಭಾ ಚುನಾವಣೆ : ೧೪ ಕ್ಷೇತ್ರಗಳಲ್ಲಿ ಈವರೆಗೆ ಶೇಕಡಾವಾರು ಮತದಾನ ಎಷ್ಟು !

ಬೆಂಗಳೂರು : ರಾಜ್ಯದಲ್ಲಿ ಇಂದು 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದ, ಇಂದು ಮಧ್ಯಾಹ್ನ.1 ಗಂಟೆಯ ನಂತ್ರ, ಮಧ್ಯಾಹ್ನ 3 ಗಂಟೆಯವರೆಗೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಶೇ.50.93ರಷ್ಟು ಮತದಾನ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಈ ಕುರಿತಂತೆ ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಯವರೆಗೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ 50.93ರಷ್ಟು ಮತದಾನ ಆಗಿದೆ ಎಂಬುದಾಗಿ ತಿಳಿಸಿದೆ.

೧೪ ಕ್ಷೇತ್ರಗಳ ಶೇಕಡಾವಾರು ಮತದಾನದ ಪಟ್ಟಿ ಹೀಗಿದೆ :

ಬೆಂಗಳೂರು ಸೆಂಟ್ರಲ್- ಶೇ.40.10
ಬೆಂಗಳೂರು ಉತ್ತರ – ಶೇ.41.12
ಬೆಂಗಳೂರು ಗ್ರಾಮಾಂತರ- ಶೇ.40.77
ಬೆಂಗಳೂರು ದಕ್ಷಿಣ – ಶೇ.40.77
ಚಾಮರಾಜನಗರ – ಶೇ.54.82
ಚಿಕ್ಕಬಳ್ಳಾಪುರ – ಶೇ.55.90
ಚಿತ್ರದುರ್ಗ – ಶೇ.52.14
ದಕ್ಷಿಣ ಕನ್ನಡ- ಶೇ.58.76
ಹಾಸನ- ಶೇ.55.92
ಕೋಲಾರ- ಶೇ.54.66
ಮಂಡ್ಯ- ಶೇ.57.44
ಮೈಸೂರು-ಕೊಡಗು – ಶೇ.53.55
ತುಮಕೂರು- ಶೇ.56.62
ಉಡುಪಿ-ಚಿಕ್ಕಮಗಳೂರು – ಶೇ.57.4

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

1 min ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

3 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

7 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

7 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

7 hours ago