ರಾಜ್ಯ

ಲೋಕಸಭೆ ಚುನಾವಣೆ: ರಾಜ್ಯದಲ್ಲಿ ಬಿಜೆಪಿ 28 ಸ್ಥಾನ ಗೆದ್ದರೆ ಅದರ ಕ್ರೆಡಿಟ್ ಮಾತ್ರ ಮೋದಿಗೆ: ಯತ್ನಾಳ್

ಹಾಸನ : ೨೦೨೪ ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಎಲ್ಲಾ ೨೮ ಸ್ಥಾನಗಳನ್ನು ಗೆದ್ದರೇ ಅದರ ಕ್ರೆಡಿಟ್‌ ನೇರವಾಗಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ವಿನಃ ಬೇರಾವ ನಾಯಕರಿಗೆ ಅಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗುಡುಗಿದ್ದಾರೆ.

ಹಿಂದೂ ಧರ್ಮದ ಮತ್ತು ದೇಶದ ಉದ್ದಾರದ ದೃಷ್ಠಯಿಂದ ನರೇಂದ್ರ ಮೋದಿ ಅವರು ೩ನೇ ಬಾರಿಗೆ ಪ್ರಧಾನಿಯಾಗಬೇಕು ಎಂಬ ಕಾರಣದಿಂದಾಗಿ ಬಿಜೆಪಿ ತೊರೆಯುವುದಿಲ್ಲ ಎಂದು ಹೇಳಿದರು.

ಬಿಜೆಪಿ ಗೆಲುವಿಗೆ ಜೋಡೆತ್ತು ಕೆಲಸ ಮಾಡುತ್ತಾರೆ ಎಂಬ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ಹೇಳಿಕೆಯನ್ನು ಲೇವಡಿ ಮಾಡಿದ ಯೆತ್ನಾಳ್, ಜೋಡೆತ್ತುಗಳಲ್ಲಿ ಒಬ್ಬರು ದೆಹಲಿಯಲ್ಲಿ ಮತ್ತು ಇನ್ನೊಬ್ಬರು ಬೆಂಗಳೂರಿನಲ್ಲಿದ್ದಾರೆ ಎಂದರು.

ಇದೇ ವೇಳೆ ಮಾಜಿ ಸಚಿವ ವಿ.ಸೋಮಣ್ಣ ರಾಜೀನಾಮೆ ನೀಡುವುದಿಲ್ಲ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಸೋಲಿಗೆ ಕಾರಣ ಎಲ್ಲರಿಗೂ ತಿಳಿದಿದೆ. ದುರದೃಷ್ಟವಶಾತ್ ಬಿಜೆಪಿಯಲ್ಲಿರುವ ಕೆಲವು ನಾಯಕರು ಅವರನ್ನು ರಾಜ್ಯದಲ್ಲಿ ಮಹಾನ್ ನಾಯಕರೆಂದು ಬಿಂಬಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago