ರಾಜ್ಯ

ಲೋಕಸಭೆ ಚುನಾವಣೆ: ಯುವ, ಪರಿಚಿತ ಹೊಸ ಮುಖಗಳಿಗೆ ಟಿಕೆಟ್: ಡಿಕೆ ಶಿವಕುಮಾರ್

ಹುಬ್ಬಳ್ಳಿ : ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಯುವ, ಹೊಸ ಮುಖಗಳು, ಜನರಿಗೆ ಪರಿಚಿತರು ಹಾಗೂ ಉತ್ತಮ ವಾಕ್ಚಾತುರ್ಯ ಹೊಂದಿರುವವರು ಪಕ್ಷದ ಅಭ್ಯರ್ಥಿಗಳಾಗಿ ಆಯ್ಕೆಯಾಗುವ ಉಜ್ವಲ  ಅವಕಾಶವಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಮೀಕ್ಷೆ ನಡೆಸಲಾಗುತ್ತಿದೆ. ನಮ್ಮ ಎಲ್ಲ ಸಚಿವರನ್ನು ಜಿಲ್ಲೆಗಳಿಗೆ ಕಳುಹಿಸಿದ್ದೇವೆ ಎಂದರು.

ಈಗಿನಿಂದಲೇ ಅವರು ವರದಿಯನ್ನು (ಸಂಭಾವ್ಯ ಅಭ್ಯರ್ಥಿಗಳ ಮೇಲೆ) ಒದಗಿಸಬೇಕು. 75ರಷ್ಟು ಮಂದಿ ತಮಗೆ ಗೊತ್ತುಪಡಿಸಿದ ಕ್ಷೇತ್ರಗಳಿಗೆ ತೆರಳಿ ಅಲ್ಲಿನ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಿದ್ದಾರೆ ಎಂದು ತಿಳಿಸಿದರು.

ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ದೆಹಲಿಯ ಹಿರಿಯರು ಕೆಲವು ಮಾರ್ಗದರ್ಶನ ನೀಡಿದ್ದಾರೆ. ಹೊಸ ಮುಖ, ಯುವಕರು, ಜನರಿಗೆ ಪರಿಚಿತರು, ಉತ್ತಮ ವಾಕ್ಚಾತುರ್ಯ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ  ಕೆಲವು ಅರ್ಹತೆಗಳಾಗಿವೆ ಎಂದು ಅವರು ಮಾಹಿತಿ ನೀಡಿದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

4 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

12 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

12 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

15 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago