ಬೆಂಗಳೂರು: ಆದಾಯಕ್ಕೀಂತ ಹೆಚ್ಚಿನ ಆಸ್ತೀ ಸಂಪಾದನೆ ಮಾಡಿದ ಆರೋಪದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ಏಕಕಾಲದಲ್ಲಿ 12 ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಅಕ್ರಮವಾಗಿ ಗಳಿಸಿದ್ದ ಸಂಪತ್ತು ಬಯಲಿಗೆಳೆದಿದ್ದಾರೆ.
ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಸಾರ್ವಜನಿಕರಿಂದ ಬಂದ ದೂರುಗಳನ್ನು ಆಧರಿಸಿ ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಹಾವೇರಿ, ಉಡುಪಿ, ಕಲಬುರ್ಗಿ, ಬೆಂಗಳೂರು ಸೇರಿ 40ಕ್ಕೂ ಹೆಚ್ಚು ಕಡೆ ಮಿಂಚಿನ ದಾಳಿ ನಡೆಸಲಾಗಿದೆ. ದಾಳಿಯ ಸಂದರ್ಭದಲ್ಲಿ ಆಪಾರ ಪ್ರಮಾಣದ ನಗದು, ಆಸ್ತೀ, ಒಡವೆ, ಚರ- ಸ್ಥಿರ ಆಸ್ತಿಗಳನ್ನು ಪತ್ತೆ ಮಾಡಿದ್ದಾರೆ.
ಇದನ್ನು ಓದಿ: ಮೈಸೂರು ಮುಡಾ ಹಗರಣ: ಇಡಿಯಿಂದ 440 ಕೋಟಿ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು
ರಾಜಧಾನಿ ಬೆಂಗಳೂರಿನಲ್ಲೂ ಸಹ ಇಬ್ಬರು ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ದಾಸರಹಳ್ಳಿಯ ಮಲ್ಲಸಂದ್ರ ಹೆರಿಗೆ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿ ಜಿ. ಮಂಜುನಾಥ್ ಹಾಗೂ ಬಿಎಂಆರ್ಸಿಎಲ್ನ ಭೂಸ್ವಾಧೀನ ಅಧಿಕಾರಿ ಎನ್.ಕೆ.ಗಂಗಾಮಾರೀಗೌಡ ಅವರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ಬಿಗ್ ಶಾಕ್ ನೀಡಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…