ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು ಅಡ್ಡಿಪಡಿಸಿದ್ದ ವಿಚಾರವಾಗಿ ಲೋಕಭವನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ರವಾನಿಸಿದೆ.
ರಾಜ್ಯದ ಬೆಳವಣಿಗೆಗಳ ಬಗ್ಗೆ ವಾರ, ತಿಂಗಳಿಗೊಮ್ಮೆ ರಾಷ್ಟ್ರಪತಿಗೆ ವರದಿ ಸಲ್ಲಿಸುವುದು ರಾಜ್ಯಪಾಲರ ವಾಡಿಕೆ. ಈ ಬಾರಿ ವಾರದ ವರದಿ ಅಲ್ಲದೇ ಪ್ರತ್ಯೇಕ ವರದಿಯನ್ನು ಸಿದ್ಧಪಡಿಸಿ ವಿಧಾನಸಭೆಯಲ್ಲಿ ಭಾಷಣ ಮಾಡದೇ ಸದನದಿಂದ ನಿರ್ಗಮಿಸಿದ್ದು, ಆ ಬಳಿಕ ಕಾಂಗ್ರೆಸ್ ಸದಸ್ಯರು ನಡೆದುಕೊಂಡ ರೀತಿ ನಂತರದ ಬೆಳವಣಿಗೆಗಳ ಬಗ್ಗೆ ಪ್ರತ್ಯೇಕವಾಗಿ ವರದಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…