ಚಿತ್ರದುರ್ಗ: ರಾಜ್ಯದಲ್ಲಿ ಇಂದು ( ಏಪ್ರಿಲ್ 26 ) ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬಹುತೇಕ ಕಡೆ ಶಾಂತಿಯುತ ಮತದಾನ ನಡೆದರೆ, ಇನ್ನೂ ಕೆಲವೆಡೆ ಗಲಾಟೆಗಳು ನಡೆದಿವೆ, ಮತಯಂತ್ರ ಕೈಕೊಟ್ಟ ಘಟನೆಗಳೂ ನಡೆದಿವೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮೇಗಳ ಗೊಲ್ಲರಹಟ್ಟಿಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬೊಮ್ಮಸಮುದ್ರ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಯಶೋಧ ( 55 ) ಎಪಿಆರ್ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಯಶೋಧ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…