Resign and Fulfill the Aspirations of Kannadigas: Opposition Leader R. Ashoka
ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ 3,000ರಿಂದ 4,000 ಕೋಟಿ ರೂ. ಲೂಟಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಮುಡಾದಲ್ಲಿ 3,000ರಿಂದ 4,000 ಕೋಟಿ ರೂ. ಲೂಟಿಯಾಗಿದೆ. ಸಿಎಂ ಅವರ ಕುಟುಂಬ ಅಕ್ರಮವಾಗಿ 14 ಸೈಟ್ಗಳನ್ನು ಪಡೆದಿತ್ತು. ಈಗ ಮುಡಾ ಮಾಜಿ ಆಯುಕ್ತ ದಿನೇಶ್ಕುಮಾರ್ ಬಂಧನವಾಗಿದೆ. ಇನ್ನಷ್ಟು ಬ್ರೋಕರ್ಗಳ ತನಿಖೆಯೂ ಆಗಬೇಕಿದೆ ಎಂದರು.
ವಿಜಯಪುರದಲ್ಲಿ ಬ್ಯಾಂಕ್ ಲೂಟಿ ವಿಚಾರದ ಬಗ್ಗೆ ಮಾತನಾಡಿದ ಅಶೋಕ್, ಮತ್ತೆ ರಾಜ್ಯದಲ್ಲಿ ಬ್ಯಾಂಕ್ ದರೋಡೆಗಳು ನಡೆಯುತ್ತಿವೆ. ಈ ಸರ್ಕಾರದಲ್ಲಿ ದರೋಡೆಕೋರರಿಗೆ ಹಬ್ಬದ ವಾತಾವರಣ ಇದ್ದಂತೆ. ಜೊತೆಗೆ ಕಾಂಗ್ರೆಸ್ನವರು ನೀವು ಲೂಟಿ ಮಾಡಿ, ನಮಗೆ ಕಮಿಷನ್ ಕೊಡಿ ಅಂತಾರೆ. ಆಡಳಿತ ಹದಗೆಟ್ಟು ಹೋಗಿದೆ, ದುಡ್ಡಿಲ್ಲದೇ ಸರ್ಕಾರ ಪಾಪರ್ ಆಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…