Resign and Fulfill the Aspirations of Kannadigas: Opposition Leader R. Ashoka
ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ 3,000ರಿಂದ 4,000 ಕೋಟಿ ರೂ. ಲೂಟಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಮುಡಾದಲ್ಲಿ 3,000ರಿಂದ 4,000 ಕೋಟಿ ರೂ. ಲೂಟಿಯಾಗಿದೆ. ಸಿಎಂ ಅವರ ಕುಟುಂಬ ಅಕ್ರಮವಾಗಿ 14 ಸೈಟ್ಗಳನ್ನು ಪಡೆದಿತ್ತು. ಈಗ ಮುಡಾ ಮಾಜಿ ಆಯುಕ್ತ ದಿನೇಶ್ಕುಮಾರ್ ಬಂಧನವಾಗಿದೆ. ಇನ್ನಷ್ಟು ಬ್ರೋಕರ್ಗಳ ತನಿಖೆಯೂ ಆಗಬೇಕಿದೆ ಎಂದರು.
ವಿಜಯಪುರದಲ್ಲಿ ಬ್ಯಾಂಕ್ ಲೂಟಿ ವಿಚಾರದ ಬಗ್ಗೆ ಮಾತನಾಡಿದ ಅಶೋಕ್, ಮತ್ತೆ ರಾಜ್ಯದಲ್ಲಿ ಬ್ಯಾಂಕ್ ದರೋಡೆಗಳು ನಡೆಯುತ್ತಿವೆ. ಈ ಸರ್ಕಾರದಲ್ಲಿ ದರೋಡೆಕೋರರಿಗೆ ಹಬ್ಬದ ವಾತಾವರಣ ಇದ್ದಂತೆ. ಜೊತೆಗೆ ಕಾಂಗ್ರೆಸ್ನವರು ನೀವು ಲೂಟಿ ಮಾಡಿ, ನಮಗೆ ಕಮಿಷನ್ ಕೊಡಿ ಅಂತಾರೆ. ಆಡಳಿತ ಹದಗೆಟ್ಟು ಹೋಗಿದೆ, ದುಡ್ಡಿಲ್ಲದೇ ಸರ್ಕಾರ ಪಾಪರ್ ಆಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…