ರಾಜ್ಯ

ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ: ಸಚಿವ ಎಂ.ಬಿ.ಪಾಟೀಲ್‌

ವಿಜಯಪುರ: ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದೂ ರೆಡ್ಡಿ, ಹಿಂದೂ ಬಣಜಿಗ ಸೇರಿದಂತೆ ಅನೇಕ ಹೆಸರು ಬರೆಸಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿದರೇ ಲಿಂಗಾಯತರು ಒಂದು ಕೋಟಿಗೂ ಅಧಿಕ ಆಗುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಈ ಬಗ್ಗೆ ವಿಜಯಪುರದಲ್ಲಿಂದು ಮಾತನಾಡಿದ ಅವರು, ಜಾತಿಗಣತಿ ಅಧ್ಯಯನ ಮಾಡಲು ಇಂದು ವರದಿ ಪ್ರತಿ ಬಂದಿದೆ. ನಾನು ಇದುವರೆಗೂ ಅದನ್ನು ಅಧ್ಯಯನ ಮಾಡಿಲ್ಲ. ಅದನ್ನು ತೆಗೆದುಕೊಂಡು ನೋಡುತ್ತೇನೆ ಎಂದರು.

ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಿದೆ. ಇದನ್ನು ಮಾಧ್ಯಮಗಳ ವರದಿಯಲ್ಲಿ ನೋಡಿದ್ದೇನೆ. ಲಿಂಗಾಯತ ಸಮಾಜದವರು ಮೀಸಲಾತಿಗಾಗಿ ದಾಖಲಾತಿಗಳಲ್ಲಿ ಬೇರೆ ನಮೂದಿಸಿದ್ದಾರೆ. ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ ಎಂದು ಬೇಸರ ವ್ಯಕ್ತಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: 27 ಮಂದಿ ಪ್ರವಾಸಿಗರು ಬಲಿಯಾಗಿರುವ ಶಂಕೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, 27 ಮಂದಿ ಪ್ರವಾಸಿಗರು ಬಲಿಯಾಗಿದ್ದಾರೆ ಎಂಬ ಮಾಹಿತಿ…

6 hours ago

ಕೈವಾಡ, ಪವಾಡಗಳ ಸುತ್ತ ‘ಮಂಗಳಾಪುರಂ’; ಹೊಸ ಚಿತ್ರದಲ್ಲಿ ರಿಷಿ

ಇತ್ತೀಚೆಗಷ್ಟೇ ಇನ್‍ಸ್ಪೆಕ್ಟರ್‍ ರುದ್ರನ ಅವತಾರವೆತ್ತಿದ್ದ ರಿಷಿ, ಇದೀಗ ಕೈವಾಡ ಮತ್ತು ಪವಾಡಗಳ ಕುರಿತಾದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ…

6 hours ago

‘ಮಂಕುತಿಮ್ಮನ ಕಗ್ಗ’ ಚಿತ್ರದ ಟ್ರೇಲರ್ ಬಂತು; ಮೇನಲ್ಲಿ ಚಿತ್ರ ಬಿಡುಗಡೆ

ಡಾ.ಡಿ.ವಿ. ಗುಂಡಪ್ಪನವರ ಅತ್ಯಂತ ಜನಪ್ರಿಯ ಪದ್ಯ ಪುಸ್ತಕವೆಂದರೆ ಅದು ‘ಮಂಕುತಿಮ್ಮನ ಕಗ್ಗ’. ಈಗ ‘ಮಂಕುತಿಮ್ಮನ ಕಗ್ಗ’ ಹೆಸರಿನ ಚಿತ್ರವೊಂದು ಕನ್ನಡದಲ್ಲಿ…

6 hours ago

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಕೊಟ್ಟ ಕೋರ್ಟ್‌

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ವಜಾ ಮಾಡಿದೆ. ಅತ್ಯಾಚಾರ ಪ್ರಕರಣದಿಂದ…

6 hours ago

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ: ಅಧಿಕಾರಿಗಳ ಜೊತೆ ಸಿಎಂ ಸಿದ್ದು ಸಭೆ

ಬೆಂಗಳೂರು: ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ…

6 hours ago

ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ಕನ್ನಡಿಗ ಸಾವು

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಕನ್ನಡಿಗರೊಬ್ಬರು ಬಲಿಯಾಗಿದ್ದಾರೆ. ಪಲ್ಗಾಮ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ…

7 hours ago