ವಿಜಯಪುರ: ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದೂ ರೆಡ್ಡಿ, ಹಿಂದೂ ಬಣಜಿಗ ಸೇರಿದಂತೆ ಅನೇಕ ಹೆಸರು ಬರೆಸಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿದರೇ ಲಿಂಗಾಯತರು ಒಂದು ಕೋಟಿಗೂ ಅಧಿಕ ಆಗುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ವಿಜಯಪುರದಲ್ಲಿಂದು ಮಾತನಾಡಿದ ಅವರು, ಜಾತಿಗಣತಿ ಅಧ್ಯಯನ ಮಾಡಲು ಇಂದು ವರದಿ ಪ್ರತಿ ಬಂದಿದೆ. ನಾನು ಇದುವರೆಗೂ ಅದನ್ನು ಅಧ್ಯಯನ ಮಾಡಿಲ್ಲ. ಅದನ್ನು ತೆಗೆದುಕೊಂಡು ನೋಡುತ್ತೇನೆ ಎಂದರು.
ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಿದೆ. ಇದನ್ನು ಮಾಧ್ಯಮಗಳ ವರದಿಯಲ್ಲಿ ನೋಡಿದ್ದೇನೆ. ಲಿಂಗಾಯತ ಸಮಾಜದವರು ಮೀಸಲಾತಿಗಾಗಿ ದಾಖಲಾತಿಗಳಲ್ಲಿ ಬೇರೆ ನಮೂದಿಸಿದ್ದಾರೆ. ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ ಎಂದು ಬೇಸರ ವ್ಯಕ್ತಪಡಿಸಿದರು.
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…
ಚಾಮರಾಜನಗರ: ಚಾಮರಾಜನಗರ ಅರಣ್ಯ ವಲಯದಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದೆ. ಕಳೆದ 16 ವರ್ಷಗಳಲ್ಲಿ ಬರೋಬ್ಬರಿ 3,289 ವನ್ಯಜೀವಿ ಅಪರಾಧ ಪ್ರಕರಣಗಳು…
ಎಚ್.ಡಿ.ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಸಫಾರಿಗೆ ತೆರಳಿದ್ದ ಪ್ರವಾಸಿಗರ ವಾಹನ ಅಪಘಾತಕ್ಕೀಡಾಗಿ, ಹಲವರಿಗೆ ಗಂಭೀರ ಗಾಯಗಳಾಗಿವೆ. ಸಫಾರಿಯಲ್ಲಿ ಹುಲಿ ಕಾಣಿಸಿಕೊಂಡಿರುವ…
ಚೌಕಾಸಿ...! ಸಾಮಾನ್ಯವಾಗಿ ಫುಟ್ಟ್ಪಾತ್ ವ್ಯಾಪಾರದಲ್ಲಿ ನಡೆಯುವುದು ಚೌಕಾಸಿ... ಈಗ, ಫುಟ್ಪಾತ್ನಲ್ಲಿ ಪಾದಚಾರಿ-ವ್ಯಾಪಾರಿಗಳ ನಡುವೆಯೂ ನಡೆಯಬಹುದು ಓಡಾಡುವ ರಸ್ತೆಗಾಗಿ ಚೌಕಾಸಿ !…
ಕಳೆದ ಒಂದು ವಾರದಿಂದ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನ, ಡಿ. ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾದ ನಂತರ…
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹಾಬಲಿಪುರಂನಲ್ಲಿ ನಡೆದ ದಕ್ಷಿಣ ವಲಯ ಮಂಡಳಿಯ ಸಭೆಯಲ್ಲಿ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್…