ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ದಾಳಿ ನಡೆಸುತ್ತಿದ್ದು, ಇರಾನ್ ದೇಶ ತತ್ತರಿಸಿ ಹೋಗಿದೆ. ಈ ನಡುವೆಯೇ ಭಾರತಕ್ಕೆ ಗ್ಯಾಸ್ ಸಿಲಿಂಡರ್ ಅಭಾವ ಎದ್ದು ಕಾಣುತ್ತಿದೆ.
ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸುತ್ತಿವೆ.
ಈ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ ಅವರು, ನಮ್ಮ ರಾಜ್ಯದಲ್ಲಿ ಮಾತ್ರವಲ್ಲ ಎಲ್ಲಾ ಕಡೆಗಳಲ್ಲಿ ಸಮಸ್ಯೆ ಇದೆ. ಕತಾರ್ ಅರೇಬಿಯಾದಿಂದ ಗ್ಯಾಸ್ ಸಿಲಿಂಡರ್ ಬರುತ್ತದೆ. ಪೆಟ್ರೋಲ್ ಬೇರೆ ದೇಶಗಳಿಂದ ಬರಲಿದೆ. ಎಲ್ಪಿಜಿ ತರಲು ನಾಲ್ಕೈದು ದೇಶಗಳ ಜೊತೆ ಮಾತುಕತೆ ನಡೆದಿದೆ. ಇನ್ನು ನಾಲ್ಕೈದು ದಿನಗಳ ನಂತರ ಗ್ಯಾಸ್ ಸಿಲಿಂಡರ್ ಪೂರೈಕೆಯಾಗಲಿದೆ ಎಂದು ಹೇಳಿದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…