ಶಿವಮೊಗ್ಗ: ರಾಜ್ಯ ಸರ್ಕಾರ ಶಿಕ್ಷಕರ ನೇಮಕಾತಿಗೆ ಈಗಾಗಲೇ ಸಿದ್ಧತೆ ನಡೆಸಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಶಿಕ್ಷಕರ ನೇಮಕಕ್ಕೆ ನಮ್ಮ ಸರ್ಕಾರ ಈಗಾಗಲೇ ಸಿದ್ಧತೆ ನಡೆಸಿದೆ. ಕೆಲವು ತಾಂತ್ರಿಕ ಸಮಸ್ಯೆಯಿಂದ ಅತಿಥಿ ಶಿಕ್ಷಕರ ವೇತನ ನಿಲ್ಲಿಸಲಾಗಿದ್ದ ವೇತನವನ್ನು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬಿಡುಗಡೆ ಮಾಡಲಾಯಿತು ಎಂದರು.
ಇದೇ ವೇಳೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬರುವವರಿಗೆ ಅನುಮತಿ ನೀಡುವ ವಿಚಾರದ ಬಗ್ಗೆ ಮಾತನಾಡಿದ ಅವರು, ಸದ್ಯ ಹಿಜಾಬ್ ಪ್ರಕರಣ ಕೋರ್ಟ್ನಲ್ಲಿದೆ. ಹೀಗಾಗಿ ಹಿಜಾಬ್ ಬಗ್ಗೆ ಯಾವುದೇ ಚರ್ಚಿಸುವುದು ಬೇಡ. ಆದರೆ ಮೊದಲಿನಂತೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತದೆ. ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ ಎಂದು ಹೇಳಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…