ಹೊಸದಿಲ್ಲಿ: ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಒಬ್ಬ ಪ್ರಬುದ್ಧ ರಾಜಕಾರಣಿ, ಪ್ರಜ್ಞಾವಂತರಾಗಿದ್ದು, ಅವರೇ ಇವಿಎಂ ವಿಚಾರದಲ್ಲಿ ರಾಹುಲ್ ಗಾಂಧಿಯವರಂತೆ ಮಾತನಾಡಿದರೆ ಹೇಗೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಇಂದು(ನ.23) ಸಂಸತ್ ಅಧಿವೇಶನಕ್ಕೂ ಮುನ್ನ ಡಾ.ಜಿ.ಪರಮೇಶ್ವರ್ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಪರಮೇಶ್ವರ್ ಗೃಹ ಮಂತ್ರಿಯಾಗಿ ಪ್ರಬುದ್ಧ ರಾಜಕಾರಣಿಯಾಗಿದ್ದಾರೆ. ಆದರೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋತು, ಬಿಜೆಪಿಗೆ ಗೆಲುವು ಸಾಧಿಸಿರುವುದಕ್ಕೆ ಇವಿಎಂ ಮೇಲೆ ಅನುಮಾನವಿದೆ ಎಂಬ ಅವರ ಆರೋಪ ಸರಿ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದೆ. ಆ ವೇಳೆ ಇವಿಎಂ ಮೇಲೆ ಇಲ್ಲದಿರುವ ಅನುಮಾನ ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದ ತಕ್ಷಣ ಯಾಕೆ ಬರುತ್ತದೆ ಎಂದು ಪ್ರಶ್ನಿಸಿದ್ದಾರೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…