ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ 1942ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಸುವರ್ಣಸೌಧದ ಮುಂಭಾಗ ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣಗೊಂಡಿತು.
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮ ಗಾಂಧೀಜಿ ಪುತ್ಥಳಿಯನ್ನು ಅನಾವರಣಗೊಳಿಸಿದರು.
ಗಾಂಧೀಜಿಯ 25 ಅಡಿಯ ಕಂಚಿನ ಪುತ್ಥಳಿಯನ್ನು ನಿರ್ಮಿಸಲಾಗಿದ್ದು, ಈ ಪ್ರತಿಮೆಗೆ 20 ಟನೆ ಕಂಚನ್ನು ಬಳಸಲಾಗಿದೆ. ಈ ಪ್ರತಿಮೆಯನ್ನು ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿದ್ದಾರೆ.
ಬೆಳಗಾವಿಯಲ್ಲಿಂದು ಭಾರತ ಗಾಂಧಿ ಸಮಾವೇಶ ಆಯೋಜಿಸಲಾಗಿದ್ದು, ಚರಕ ತಿರುಗಿಸುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಗಾಂಧೀಜಿ ಪುತ್ಥಳಿ ಅನಾವರಣ ಮಾಡಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ, ಸಂಸದೆ ಪ್ರಿಯಾಂಕಾ ಗಾಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್, ಸ್ಪೀಕರ್ ಯು.ಟಿ.ಖಾದರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…