ರಾಜ್ಯ

ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ ಅಬ್ಬರ: ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ 1942ರ ಬೆಳಗಾವಿ ಕಾಂಗ್ರೆಸ್‌ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಸುವರ್ಣಸೌಧದ ಮುಂಭಾಗ ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣಗೊಂಡಿತು.

ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮ ಗಾಂಧೀಜಿ ಪುತ್ಥಳಿಯನ್ನು ಅನಾವರಣಗೊಳಿಸಿದರು.

ಗಾಂಧೀಜಿಯ 25 ಅಡಿಯ ಕಂಚಿನ ಪುತ್ಥಳಿಯನ್ನು ನಿರ್ಮಿಸಲಾಗಿದ್ದು, ಈ ಪ್ರತಿಮೆಗೆ 20 ಟನೆ ಕಂಚನ್ನು ಬಳಸಲಾಗಿದೆ. ಈ ಪ್ರತಿಮೆಯನ್ನು ಅರುಣ್‌ ಯೋಗಿರಾಜ್‌ ಅವರು ಕೆತ್ತನೆ ಮಾಡಿದ್ದಾರೆ.

ಬೆಳಗಾವಿಯಲ್ಲಿಂದು ಭಾರತ ಗಾಂಧಿ ಸಮಾವೇಶ ಆಯೋಜಿಸಲಾಗಿದ್ದು, ಚರಕ ತಿರುಗಿಸುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಗಾಂಧೀಜಿ ಪುತ್ಥಳಿ ಅನಾವರಣ ಮಾಡಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ಸಂಸದೆ ಪ್ರಿಯಾಂಕಾ ಗಾಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್‌, ಸ್ಪೀಕರ್‌ ಯು.ಟಿ.ಖಾದರ್, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

45 mins ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

1 hour ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

2 hours ago

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

3 hours ago

ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರೋದು ನಿಜ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…

3 hours ago

ಮೈಸೂರಿನಲ್ಲಿ ಮುಂದುವರಿದ ಕಾಡುಪ್ರಾಣಿಗಳ ಉಪಟಳ

ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…

4 hours ago