mahesh shetty timrodi
ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದ ಆರೋಪದಡಿ ಬುರುಡೆ ಗ್ಯಾಂಗ್ ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ ಎದುರಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ ಷಡ್ಯಂತ್ರ ಅನ್ನೋದು ಇದೀಗ ಸಾಬೀತಾಗುವ ಹಂತಕ್ಕೆ ಬಂದಿದೆ. ಈ ಷಡ್ಯಂತ್ರ ನಡೆಸಿರುವ ಬುರುಡೆ ಗ್ಯಾಂಗ್ನ ಮಹೇಶ್ ಶೆಟ್ಟಿ ತಿಮರೋಡಿಗೆ ಒಂದರ ಮೇಲೊಂದು ಸಂಕಷ್ಟ ಎದುರಾಗಿದೆ. ಒಂದೆಡೆ ಷಡ್ಯಂತ್ರ ನಡೆಸಿರುವ ಪ್ರಕರಣದ ಸೂತ್ರಧಾರಿ ಇದೇ ಮಹೇಶ್ ಶೆಟ್ಟಿ ತಿಮರೋಡಿ ಅನ್ನೋದು ಭಾಗಶಃ ಕನ್ಫರ್ಮ್ ಆಗಿದೆ. ಇನ್ನೊಂದೆಡೆ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದ ಪ್ರಕರಣದಲ್ಲೂ ತಿಮರೋಡಿಗೆ ಬಂಧನ ಆಗುವ ಭೀತಿ ಎದುರಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿಯ ಉಜಿರೆಯಲ್ಲಿರುವ ಮನೆಗೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದರು. ಈ ವೇಳೆ ಮನೆಯಲ್ಲಿ ಮಾರಕಾಸ್ತ್ರಗಳು ಸೇರಿದಂತೆ 5.5 ಎಂಎಂನ ಏರ್ ಗನ್ ಪತ್ತೆಯಾಗಿದ್ದವು. ಅದನ್ನು ಎಸ್ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡ ಬಳಿಕ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿದ್ದರು.
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…
ನವೀನ್ ಡಿಸೋಜ ಶಾಸಕ ಎ.ಎಸ್.ಪೊನ್ನಣ್ಣಗೆ ಒಲಿದ ಡೆಪ್ಯೂಟಿ ಸ್ಪೀಕರ್ ಸ್ಥಾನ; ಕೊಡಗಿನ ಜನರ ಈ ಬಾರಿಯ ನಿರೀಕ್ಷೆಯೂ ಹುಸಿ ಮಡಿಕೇರಿ:…
ಬಿ.ಟಿ.ಮೋಹನ್ ಕುಮಾರ್ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿಗೆ ಸಚಿವ ಸ್ಥಾನ ಮಂಡ್ಯ: ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಈ ಹಿಂದಿನ ಸಂಪುಟದಲ್ಲಿ ಸಚಿವರಾಗಿದ್ದ ಎನ್.ಚಲುವರಾಯಸ್ವಾಮಿ…
ಕೆ.ಬಿ. ರಮೇಶನಾಯಕ ಸಿದ್ದರಾಮಯ್ಯ ಸಂಪುಟದಲ್ಲಿ ೮ ವರ್ಷವೂ ಸಚಿವರಾಗಿದ್ದ ಡಾ.ಎಚ್ಸಿಎಂ ಹೊರಕ್ಕೆ ಪಿರಿಯಾಪಟ್ಟಣ ಕ್ಷೇತ್ರದ ಕೆ. ವೆಂಕಟೇಶ್ಗೂ ಕೊಕ್ ಮೈಸೂರು:…
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…