ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಲೇ ಇದೆ. ಇನ್ನು ಬೆಂಗಳೂರು ನಗರದಲ್ಲಿ ಬಿರು ಬಿಸಿಲಿಗೆ ನಗರದ ಪ್ರಮುಖ ಕೆರೆಗಳು ಬತ್ತುತ್ತಿವೆ.
ಹಂತ ಹಂತವಾಗಿ ಬಿಸಿಲಿಗೆ ಕೆರೆಗಳು ಸೊರಗಿ ಹೋಗುತ್ತಿವೆ. ನಗರದ ಲಾಲ್ಬಾಗ್ ಇದಕ್ಕೆ ಸಾಕ್ಷಿಯಂತಿದೆ.
ನಗರದ ಮತ್ತೊಂದು ಪ್ರಮುಖ ಕೆರೆ ಸ್ಯಾಂಕಿ ಕೆರೆ. ಸ್ಯಾಂಕಿ ಕೆರೆಯಲ್ಲೂ ಐದಾರು ಅಡಿಯಷ್ಟು ನೀರು ಇಳಿದು ಹೋಗಿದೆ.
ಐತಿಹಾಸಿಕ ಕೆರೆಗಳು ಬತ್ತುತ್ತಿರುವುದರಿಂದ ಇನ್ನಷ್ಟು ಬಿಸಿಲ ತಾಪ ಹೆಚ್ಚಬಹುದು ಎಂಬ ಆತಂಕ ಜನರಲ್ಲಿ ಹೆಚ್ಚಾಗುತ್ತಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…