ರಾಜ್ಯ

ನಿಖಿಲ್‌ ಕುಮಾರಸ್ವಾಮಿ ಗೆಲ್ಲಿಸುವ ಹೊಣೆ ಮೈತ್ರಿ ಪಕ್ಷದ್ದು: ಬಿವೈ ವಿಜಯೇಂದ್ರ

ಬೆಂಗಳೂರು: ಲೊಕಸಭೆ ಚುನಾವಣೆಯಿಂದ ತೆರೆವಾದ ಮೂರು ಕ್ಷೇತ್ರಗಳಗೆ ನವೆಂಬರ್‌ 13ರಂದು ಮರು ಚುನಾವಣೆ ನಡೆಯಲಿದ್ದು ಈ ಪೈಕಿ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯು ಬಹಳ ಕುತೂಹಲ ಮೂಡಿಸಿದೆ.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ, ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿ ರಾಜ್ಯದಲ್ಲಿ ಮೈತ್ರಿ ಪಕ್ಷಗಳನ್ನು ಗಟ್ಟಿಗೊಳಿಸುವುದು ನಮ್ಮ ಕರ್ತವ್ಯ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ ಬಿಜೆಪಿ ತೊರೆದಿರುವ ವಿಷಯವನ್ನು ಕ್ಷೇತ್ರದ ಜನತೆ ಗಮನಿಸುತ್ತಾರೆ. ಉಪಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ, ಹಾಗೇಯೇ ಇಳಿ ವಯಸ್ಸಿನಲ್ಲಿಯೂ ಮಾಜಿ ಪ್ರಧಾನಿ ದೇವೇಗೌಡರು ಬಂದು ಪ್ರಚಾರ ಮಾಡುತ್ತಾರೆ ಎಂಬ ವಿಷಯ ಕೇಳಿ ಕಾಂಗ್ರೆಸ್‌ಗೆ ಭಯ ಶುರುವಾಗಿದ್ದು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದರು.

ಸಾಮಾಜಿಕ ನ್ಯಾಯದ ಮುಖ್ಯ ಪರಿಕಲ್ಪನೆಯಾಗಿರುವ ಒಳಮೀಸಲಾತಿ ಜಾರಿ ಬಗ್ಗೆ ಕಾಂಗ್ರೆಸ್‌ ಮತ್ತು ಸಿದ್ದರಾಮಯ್ಯ ಅವರಿಗೆ ಆಸಕ್ತಿ ಇಲ್ಲ, ಈ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿಯೇ ಒಳಜಗಳವಿದೆ, ವಿಷಯ ಮುಚ್ಚಿ ಹಾಕಿ ರಾಜ್ಯದ ಜನರಲ್ಲಿ ಗೊಂದಲ ಉಂಟುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.

andolana

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಜೈಲೇ ಮೊದಲ ಪಾಠ ಶಾಲೆ! ಕೊಲೆ ಆರೋಪಿಯೇ ಪ್ರಥಮ ಗುರು!

ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…

18 mins ago

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

3 hours ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

3 hours ago

ಕ್ರಿಸ್‌ಮಸ್ ಹಬ್ಬಕ್ಕೆ ಅರಮನೆ ನಗರಿ ಸಜ್ಜು

ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…

3 hours ago

ಡಿಎಚ್‌ಒ ವರ್ಗಾವಣೆಯಲ್ಲಿ ಎಡವಟ್ಟು

ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…

3 hours ago