ಕಲಬುರ್ಗಿ: ಇಲ್ಲಿ ಆಯೋಜಿಸಿದ್ದ ಕಲಬುರ್ಗಿ ಪಥ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿಗೆ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಖರ್ಗೆ ಅವರು, ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರೂ ಸೇರಿದರೆ ನಮ್ಮ ಭಾಗದಲ್ಲಿ ಕೆಲಸ ಆಗುತ್ತದೆ. ಹೀಗಾಗಿ ಎಲ್ಲರೂ ಜೊತೆಗೆ ಹೋಗಬೇಕು. ಬೇರೆ ಬೇರೆ ದಿಕ್ಕಿನಲ್ಲಿ ಹೋಗಬಾರದು ಎಂದು ಕೈ ಸನ್ನೆ ಮಾಡಿ ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕೇಂದ್ರದಿಂದ ನಮಗೆ ಅನ್ಯಾಯ ಆಗುತ್ತಿದೆ. ಕೇಂದ್ರದಿಂದ ಬರಬೇಕಾದ ಅನುದಾನ ಬರುತ್ತಿಲ್ಲ. ನರೇಗಾ ಯೋಜನೆಯಲ್ಲಿ ನಮಗೆ ದುಡ್ಡು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಮೋದಿ 11 ವರ್ಷಗಳಲ್ಲಿ 11 ಸುಳ್ಳುಗಳನ್ನು ಹೇಳಿದ್ದಾರೆ ಎಂದು ಪಟ್ಟಿ ಹೇಳಿದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…