ರಾಜ್ಯ

ಮಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ

ಮಂಗಳೂರು: ನಗರದ ಲೇಡಿಹಿಲ್‌ ಬಳಿ ಶನಿವಾರ ಸಂಜೆ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧರಲ್ಲಿ ಬೆಂಕಿಯು ಕಾರನ್ನು ಸುತ್ತುವರಿದಿದೆ.

ಕಾರಿನಲ್ಲಿ ಒಬ್ಬರೆ ಚಲಿಸುತ್ತಿದ್ದು, ಅದೃಷ್ಟವಶಾತ್‌ ಸುರಕ್ಷಿತವಾಗಿ ಕಾರಿನಿಂದ ಹೊರ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಳಿಕ‌ ಸ್ಥಳೀಯರ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಅಪಹರಣ ಸಂತ್ರಸ್ತೆಯರ ಕಡಿದ ಬದುಕನ್ನು ಜೋಡಿಸುವ ನಸೀಮಾ

ನಾಲ್ಕು ಸಾವಿರಕ್ಕೂ ಹೆಚು ಜನರಿಗೆ ಬದುಕು ರೂಪಿಸಿದ ಉತ್ಥಾನ್ ಕಲೆಕ್ಟಿವ್ ‘ಉತ್ಥಾನ್ ಕಲೆಕ್ಟಿವ್’ ಎಂಬುದು ಅಪಹರಣ ಸಂತ್ರಸ್ತೆಯರಿಗೆ ಆಶ್ರಯ ನೀಡಿ,…

2 mins ago

ಚಾಮರಾಜನಗರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ನೀರು, ಲಸಿಕೆಗೆ ಸಜ್ಜು

ಬೇಸಿಗೆ ಕಾರಣ ಗ್ರಾಮಮಟ್ಟದ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲು ಜಿಲ್ಲಾಧಿಕಾರಿ, ಸಿಇಒ ಸೂಚನೆ  ಚಾಮರಾಜನಗರ: ಬೇಸಿಗೆಯ ಈ ದಿನಗಳಲ್ಲಿ ಜಾನುವಾರುಗಳಿಗೆ…

9 mins ago

ಮೈಸೂರು ಜಿಲ್ಲೆಯಲ್ಲಿ ಹಾವು ಕಡಿತ ಪ್ರಕರಣಗಳ ಸಂಖ್ಯೆ ಹೆಚ್ಚಳ

ಮೈಸೂರು: ಗ್ರಾಮಾಂತರ ಪ್ರದೇಶದ ಸಾರ್ವಜನಿಕರು ಹಾಗೂ ಕೃಷಿ ಚಟುವಟಿಕೆಯಲ್ಲಿ ತೊಡಗುವ ರೈತರಿಗೆ ಹಾವುಗಳಿಂದ ರಕ್ಷಣೆ ಪಡೆಯುವ ಅರಿವಿನ ಕೊರತೆ ಕಾರಣದಿಂದ…

15 mins ago

ಓದುಗರ ಪತ್ರ: ರಸ್ತೆಯ ಅಕ್ಕಪಕ್ಕದಲ್ಲಿ ಸ್ವಚ್ಛತೆ ಕಾಪಾಡಿ

ಚಾಮರಾಜನಗರ ತಾಲ್ಲೂಕಿನ ನಾಗವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋಳಿ ಮಾಂಸ (ಚಿಕನ್ ಸೆಂಟರ್)ದ ಅಂಗಡಿಯವರು ಕತ್ತರಿಸಿದ ಕೋಳಿಯ ರೆಕ್ಕೆಪುಕ್ಕಗಳು ಹಾಗೂ…

22 mins ago

ಓದುಗರ ಪತ್ರ: ಕನ್ನಡ ಭಾಷೆ ಕಲಿಕೆ ಕಡ್ಡಾಯವಾಗಲಿ

ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಯನ್ನು ಅಂಕದಿಂದ ಬಿಟ್ಟು ಗ್ರೇಡ್‌ಗೆ ಮಾತ್ರ ಮಾನ್ಯ ಮಾಡಿದೆ. ಇದರಿಂದ ವಿದ್ಯಾರ್ಥಿಗಳು ಯಾವ ಭಾಷೆಯನ್ನು…

24 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್ ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆಯಲ್ಲಿ ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸಕ್ಕೆಂದು ಕಚೇರಿಗಳಿಗೆ ಹೋದರೆ…

2 hours ago