ರಾಜ್ಯ

ಮಂಗಳೂರು : ಬೃಹತ್‌ ಅಲೆಗೆ ಸಿಲುಕಿ ಹಡಗು ಮುಳುಗಡೆ ; 6 ಮಂದಿ ರಕ್ಷಣೆ

ಮಂಗಳೂರು : ಮಂಗಳೂರು ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣಿಸುತ್ತಿದ್ದ ಸರಕು ಹಡಕು ಬೃಹತ್‌ ಅಲೆಗೆ ಸಿಲುಕಿ ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಅದೃಷ್ಟವಶಾತ್‌ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಕೋಸ್ಟ್‌ಗಾರ್ಡ್‌ ಸಿಬ್ಬಂದಿ ರಕ್ಷಿಸಿದ್ದಾರೆ.

ಎಂಎಸ್‌ವಿ ಸಲಾಯತ್‌ ಎಂಬ ಹಡಗು ಮೇ 12 ರಂದು ಮಂಗಳೂರು ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣ ಬೆಳಿಸಿತ್ತು. ಮೇ 14 ರ ಬೆಳಿಗ್ಗೆ 5;30 ರ ವೇಳೆಗೆ ಬಡಿದ ಬೃಹತ್‌ ಅಲೆಯೊಂದಕ್ಕೆ ಸಿಲುಕಿ ಮಂಗಳೂರಿನ ನೈರುತ್ಯಕ್ಕೆ 60 ನಾಟಿಕಲ್‌ ಮೈಲು ದೂರದಲ್ಲಿ ಹಡಗು ಮುಳುಗಡೆಯಾಗಿದೆ. ಆದರೆ, ನಿಖರ ಕಾರಣ ತಿಳಿದು ಬಂದಿಲ್ಲ.

ಮುಳುಗುತ್ತದ್ದ ಹಡಗಿನಲ್ಲಿದ್ದ ಸಿಬ್ಬಂದಿ ಸಣ್ಣ ಡಿಂಗಿ ದೋಣಿಯನ್ನು ಆಶ್ರಯಿಸಿ ಬದುಕುಳಿದಿದ್ದಾರೆ. ಈ ವೇಳೆ ಇದನ್ನು ಗಮನಿಸಿದ ಗಸ್ತು ತಿರುಗುತ್ತಿದ್ದ ಐಸಿಜಿ ಹಡಗು ವಿಕ್ರಮ್‌ ಡಿಂಗಿ ದೋಣಿಯಲ್ಲಿದ್ದ ಸಿಬ್ಬಂದಿಗಳನ್ನು ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿ, ಗುರುವಾರ ನವ ಮಂಗಳೂರು ಬಂದರಿಗೆ ಕರೆತಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

9 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

9 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

10 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

11 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

15 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

15 hours ago