ರಾಜ್ಯ

ಮಂಗಳೂರು : ಬೃಹತ್‌ ಅಲೆಗೆ ಸಿಲುಕಿ ಹಡಗು ಮುಳುಗಡೆ ; 6 ಮಂದಿ ರಕ್ಷಣೆ

ಮಂಗಳೂರು : ಮಂಗಳೂರು ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣಿಸುತ್ತಿದ್ದ ಸರಕು ಹಡಕು ಬೃಹತ್‌ ಅಲೆಗೆ ಸಿಲುಕಿ ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಅದೃಷ್ಟವಶಾತ್‌ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಕೋಸ್ಟ್‌ಗಾರ್ಡ್‌ ಸಿಬ್ಬಂದಿ ರಕ್ಷಿಸಿದ್ದಾರೆ.

ಎಂಎಸ್‌ವಿ ಸಲಾಯತ್‌ ಎಂಬ ಹಡಗು ಮೇ 12 ರಂದು ಮಂಗಳೂರು ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣ ಬೆಳಿಸಿತ್ತು. ಮೇ 14 ರ ಬೆಳಿಗ್ಗೆ 5;30 ರ ವೇಳೆಗೆ ಬಡಿದ ಬೃಹತ್‌ ಅಲೆಯೊಂದಕ್ಕೆ ಸಿಲುಕಿ ಮಂಗಳೂರಿನ ನೈರುತ್ಯಕ್ಕೆ 60 ನಾಟಿಕಲ್‌ ಮೈಲು ದೂರದಲ್ಲಿ ಹಡಗು ಮುಳುಗಡೆಯಾಗಿದೆ. ಆದರೆ, ನಿಖರ ಕಾರಣ ತಿಳಿದು ಬಂದಿಲ್ಲ.

ಮುಳುಗುತ್ತದ್ದ ಹಡಗಿನಲ್ಲಿದ್ದ ಸಿಬ್ಬಂದಿ ಸಣ್ಣ ಡಿಂಗಿ ದೋಣಿಯನ್ನು ಆಶ್ರಯಿಸಿ ಬದುಕುಳಿದಿದ್ದಾರೆ. ಈ ವೇಳೆ ಇದನ್ನು ಗಮನಿಸಿದ ಗಸ್ತು ತಿರುಗುತ್ತಿದ್ದ ಐಸಿಜಿ ಹಡಗು ವಿಕ್ರಮ್‌ ಡಿಂಗಿ ದೋಣಿಯಲ್ಲಿದ್ದ ಸಿಬ್ಬಂದಿಗಳನ್ನು ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿ, ಗುರುವಾರ ನವ ಮಂಗಳೂರು ಬಂದರಿಗೆ ಕರೆತಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

17 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

17 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

17 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

17 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

17 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

17 hours ago