Mysore
17
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಮನಮೋಹನ್‌ ಸಿಂಗ್‌ ವಿಧಿವಶ | ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜಿಗೆ ರಜೆ

ಬೆಂಗಳೂರು:  ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು(ಡಿ.27)  ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಅಲ್ಲದೇ ಮನಮೋಹನಸಿಂಗ್ ಅವರ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಶಾಲಾ-ಕಾಲೇಜಿಗೂ ಇಂದು  ರಜೆ ನೀಡಲಾಗಿದೆ. ಎಲ್ಲಾ ಸರ್ಕಾರ ಕಾರ್ಯಕ್ರಮಗಳನ್ನು ಒಂದು ವಾರಗಳ ಕಾಲ ರದ್ದು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Tags:
error: Content is protected !!