ರಾಜ್ಯ

ಮನಮೋಹನ್‌ ಸಿಂಗ್‌ ವಿಧಿವಶ | ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜಿಗೆ ರಜೆ

ಬೆಂಗಳೂರು:  ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು(ಡಿ.27)  ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಅಲ್ಲದೇ ಮನಮೋಹನಸಿಂಗ್ ಅವರ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಶಾಲಾ-ಕಾಲೇಜಿಗೂ ಇಂದು  ರಜೆ ನೀಡಲಾಗಿದೆ. ಎಲ್ಲಾ ಸರ್ಕಾರ ಕಾರ್ಯಕ್ರಮಗಳನ್ನು ಒಂದು ವಾರಗಳ ಕಾಲ ರದ್ದು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಆಂದೋಲನ ಡೆಸ್ಕ್

Recent Posts

ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ: ಬಸವರಾಜ ಬೊಮ್ಮಾಯಿ

ಗದಗ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ…

1 hour ago

ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ ಸ್ಥಳದಲ್ಲಿ ಸ್ಮಾರಕಕ್ಕೆ ಮನವಿ; ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

ನವದೆಹಲಿ: ಡಾ. ಮನಮೋಹನ್‌ ಸಿಂಗ್‌ ನಿಧನದ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ…

2 hours ago

ಭಾರತ – ಪಾಕ್‌ ಕ್ರಿಕೆಟ್‌ ಸಂಬಂಧಕ್ಕೆ ಮರುಜೀವ ತುಂಬಿದ್ದ ಮನಮೋಹನ್‌ ಸಿಂಗ್‌

ಭಾರತದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್‌ ಸೆಮಿಫೈನಲ್‌ ಪಂದ್ಯವನ್ನು ಪಾಕಿಸ್ತಾನ ಪ್ರಧಾನಿ ಜೊತೆ…

3 hours ago

ಸತತ 2ನೇ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಸಿ.ಎಸ್‌.ಷಡಾಕ್ಷರಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಇಂದು ಚುನಾವಣೆ ನಡೆದಿದ್ದು, ಸತತ 2ನೇ ಬಾರಿಗೆ…

3 hours ago

ಮನಮೋಹನ್‌ ಸಿಂಗ್‌ ನಿಧನ: ಭಾರತ-ಚೀನಾ ಅಭಿವೃದ್ಧಿಗೆ ಸಿಂಗ್‌ ಕೊಡುಗೆ ಶ್ಲಾಘಿಸಿದ ಚೀನಾ

ಬೀಜಿಂಗ್‌: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತ-ಚೀನಾ ಅಭಿವೃದ್ಧಿಗೆ ಸಿಂಗ್‌ ಅವರ ಕಾರ್ಯ ವೈಖರಿಯನ್ನು ನೆನೆದುಕೊಂಡು…

4 hours ago

ಮನಮೋಹನ್‌ ಸಿಂಗ್‌ ನಿಧನ, ಏಳು ದಿನ ಶೋಕಾಚರಣೆ: ಡಿ.31 ರಂದು ಪೊಲೀಸ್‌ ಬ್ಯಾಂಡ್‌, ಹಸಿರು ಪಟಾಕಿ ಪ್ರದರ್ಶನ ರದ್ದು

ಮೈಸೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನರಾದ ಹಿನ್ನಲೆಯಲ್ಲಿ ಡಿಸೆಂಬರ್‌.31 ರಂದು ಆಯೋಜಿಸಲಾಗಿದ್ದ ಪೊಲೀಸ್‌ ಬ್ಯಾಂಡ್‌ ಮತ್ತು ಪಟಾಕಿ ಪ್ರದರ್ಶನವನ್ನು…

4 hours ago