ಬೆಂಗಳೂರು : ನನ್ನನ್ನೂ ಸೇರಿದಂತೆ ಅನೇಕ ನಾಯಕರು ಮನುಷ್ಯಾರಾಗಿದ್ದಾರೆ ಎಂದರೆ ಅದಕ್ಕೆ ಮಾಜಿ ಪ್ರಧಾನಿ ದೇವೇಗೌಡರೇ ಕಾರಣ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನೂ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆದಿಯಾಗಿ ಅನೇಕ ನಾಯಕರು ಮನುಷ್ಯರಾಗಿದ್ದಾರೆ ಎಂದರೆ ಅದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮೂಲ ಕಾರಣ ಎಂದರು.
ತಿಳಿದೊ ತಿಳಿಯದೆಯೋ ಸಿದ್ದರಾಮಯ್ಯ ಅವರು ದೇವೇಗೌಡರ ವಿಚಾರದಲ್ಲಿ ಏನಾದರು ತಪ್ಪು ಮಾಡಲು ಹೊರಟಿದ್ದರೆ ಅದು ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕಿವಿ ಮಾತು ಹೇಳಿದರು.
ದೇವೇಗೌಡರ ದೂರದೃಷ್ಠಿ ಇಲ್ಲದಿದ್ದರೆ ನಾವು ಯಾವ ಊರಿನ ದಾಸಯ್ಯರು. ದೇವೇಗೌಡರನ್ನು ಮತ್ತೊಬ್ಬರೊಂದಿಗೆ ಹೋಲಿಕೆ ಮಾಡುವುದೆ ತಪ್ಪು ಅದನ್ನು ನಾವು ಇಷ್ಟಪಡುವುದಿಲ್ಲ ಎಂದರು.
ಕಳಂಕ ರಹಿತ ಸ್ವಚರಿತ್ರೆ ಇರುವಂತ ವ್ಯಕ್ತಿ ಎಂದರೆ ಅದು ದೇವೇಗೌಡ್ರು.
೯೨ ವರ್ಷದಲ್ಲೂ ಇಡೀ ದೇಶದ ಬಗ್ಗೆ ತಮ್ಮದೇ ಆದ ದೂರದೃಷ್ಠಿ ಇರುವಂತ ನಾಯ ಎಂದರೆ ಅದು ನಮ್ಮ ದೇವೇಗೌಡ ಅವರು ಮಾತ್ರ. ಅವರು ನಮ್ಮ ನಾಯಕರು, ನಮ್ಮ ರಾಜ್ಯದವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…