ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ತಮ್ಮ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿದ್ದ ಹಲವು ಯೋಜನೆಗಳು ಈ ಕೆಳಕಂಡಂತಿವೆ.
1) ಯಶಸ್ವಿನಿ ಯೋಜನೆ, ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ ಯೋಜನೆ
2) ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರನ್ನು ಸಿಲಿಕಾನ್ ಸಿಟಿ ಮಾಡಿದ ಖ್ಯಾತಿ
3) ಬೆಂಗಳೂರಿನ ಮೊದಲ ಫ್ಲೈಓವರ್ ನಿರ್ಮಾತೃ
4) ಐಟಿ ಬಿಟಿಯಲ್ಲಿ ಬಹುದೊಡ್ಡ ಕ್ರಾಂತಿ ಮಾಡಿದ್ದ ಎಸ್.ಎಂ.ಕೃಷ್ಣ
5) ಬ್ರ್ಯಾಂಡ್ ಬೆಂಗಳೂರಿನ ಮೂಲ ಕನಸುಗಾರ
6) ಉದ್ಯಮಿಗಳಿಗೆ ಇದ್ದ ನಿಯಮಗಳನ್ನು ಸಡಿಲಿಸಿದ್ದ ಎಸ್.ಎಂ.ಕೃಷ್ಣ
7) ಬೆಂಗಳೂರಿಗೆ ಮೆಟ್ರೋ, ಏರ್ಪೋರ್ಟ್ ಬರಲು ಕೃಷ್ಣ ಪಾತ್ರ
8) ಕೃಷ್ಣ ಸಿಎಂ ಆಗಿದ್ದ ಅವಧಿಯಲ್ಲಿ ವಿಕಾಸಸೌಧ ನಿರ್ಮಾಣ
9) ಸಿಲಿಕಾನ್ ಸಿಟಿ ನಿರ್ಮಾತೃ ಎಸ್.ಎಂ.ಕೃಷ್ಣ
10) ರೈತರಿಗೆ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದು ಎಸ್.ಎಂ.ಕೃಷ್ಣ
11) ಗ್ರಾಮೀಣ ಭಾಗದಲ್ಲಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳ ವ್ಯವಸ್ಥೆ ಗಟ್ಟಿ
12) ನೀರಾವರಿ ಆಧುನೀಕರಣ, ರಾಜ್ಯ ರಸ್ತೆ ಮೂಲಸೌಕರ್ಯಗಳ ಅಭಿವೃದ್ಧಿ
13) ಭೂದಾಖಲೆಗಳ ಡಿಜಿಟಲೀಕರಣ ಖ್ಯಾತಿ
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…