ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ತಮ್ಮ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿದ್ದ ಹಲವು ಯೋಜನೆಗಳು ಈ ಕೆಳಕಂಡಂತಿವೆ.
1) ಯಶಸ್ವಿನಿ ಯೋಜನೆ, ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ ಯೋಜನೆ
2) ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರನ್ನು ಸಿಲಿಕಾನ್ ಸಿಟಿ ಮಾಡಿದ ಖ್ಯಾತಿ
3) ಬೆಂಗಳೂರಿನ ಮೊದಲ ಫ್ಲೈಓವರ್ ನಿರ್ಮಾತೃ
4) ಐಟಿ ಬಿಟಿಯಲ್ಲಿ ಬಹುದೊಡ್ಡ ಕ್ರಾಂತಿ ಮಾಡಿದ್ದ ಎಸ್.ಎಂ.ಕೃಷ್ಣ
5) ಬ್ರ್ಯಾಂಡ್ ಬೆಂಗಳೂರಿನ ಮೂಲ ಕನಸುಗಾರ
6) ಉದ್ಯಮಿಗಳಿಗೆ ಇದ್ದ ನಿಯಮಗಳನ್ನು ಸಡಿಲಿಸಿದ್ದ ಎಸ್.ಎಂ.ಕೃಷ್ಣ
7) ಬೆಂಗಳೂರಿಗೆ ಮೆಟ್ರೋ, ಏರ್ಪೋರ್ಟ್ ಬರಲು ಕೃಷ್ಣ ಪಾತ್ರ
8) ಕೃಷ್ಣ ಸಿಎಂ ಆಗಿದ್ದ ಅವಧಿಯಲ್ಲಿ ವಿಕಾಸಸೌಧ ನಿರ್ಮಾಣ
9) ಸಿಲಿಕಾನ್ ಸಿಟಿ ನಿರ್ಮಾತೃ ಎಸ್.ಎಂ.ಕೃಷ್ಣ
10) ರೈತರಿಗೆ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದು ಎಸ್.ಎಂ.ಕೃಷ್ಣ
11) ಗ್ರಾಮೀಣ ಭಾಗದಲ್ಲಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳ ವ್ಯವಸ್ಥೆ ಗಟ್ಟಿ
12) ನೀರಾವರಿ ಆಧುನೀಕರಣ, ರಾಜ್ಯ ರಸ್ತೆ ಮೂಲಸೌಕರ್ಯಗಳ ಅಭಿವೃದ್ಧಿ
13) ಭೂದಾಖಲೆಗಳ ಡಿಜಿಟಲೀಕರಣ ಖ್ಯಾತಿ
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…