ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ತಮ್ಮ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿದ್ದ ಹಲವು ಯೋಜನೆಗಳು ಈ ಕೆಳಕಂಡಂತಿವೆ.
1) ಯಶಸ್ವಿನಿ ಯೋಜನೆ, ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ ಯೋಜನೆ
2) ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರನ್ನು ಸಿಲಿಕಾನ್ ಸಿಟಿ ಮಾಡಿದ ಖ್ಯಾತಿ
3) ಬೆಂಗಳೂರಿನ ಮೊದಲ ಫ್ಲೈಓವರ್ ನಿರ್ಮಾತೃ
4) ಐಟಿ ಬಿಟಿಯಲ್ಲಿ ಬಹುದೊಡ್ಡ ಕ್ರಾಂತಿ ಮಾಡಿದ್ದ ಎಸ್.ಎಂ.ಕೃಷ್ಣ
5) ಬ್ರ್ಯಾಂಡ್ ಬೆಂಗಳೂರಿನ ಮೂಲ ಕನಸುಗಾರ
6) ಉದ್ಯಮಿಗಳಿಗೆ ಇದ್ದ ನಿಯಮಗಳನ್ನು ಸಡಿಲಿಸಿದ್ದ ಎಸ್.ಎಂ.ಕೃಷ್ಣ
7) ಬೆಂಗಳೂರಿಗೆ ಮೆಟ್ರೋ, ಏರ್ಪೋರ್ಟ್ ಬರಲು ಕೃಷ್ಣ ಪಾತ್ರ
8) ಕೃಷ್ಣ ಸಿಎಂ ಆಗಿದ್ದ ಅವಧಿಯಲ್ಲಿ ವಿಕಾಸಸೌಧ ನಿರ್ಮಾಣ
9) ಸಿಲಿಕಾನ್ ಸಿಟಿ ನಿರ್ಮಾತೃ ಎಸ್.ಎಂ.ಕೃಷ್ಣ
10) ರೈತರಿಗೆ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದು ಎಸ್.ಎಂ.ಕೃಷ್ಣ
11) ಗ್ರಾಮೀಣ ಭಾಗದಲ್ಲಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳ ವ್ಯವಸ್ಥೆ ಗಟ್ಟಿ
12) ನೀರಾವರಿ ಆಧುನೀಕರಣ, ರಾಜ್ಯ ರಸ್ತೆ ಮೂಲಸೌಕರ್ಯಗಳ ಅಭಿವೃದ್ಧಿ
13) ಭೂದಾಖಲೆಗಳ ಡಿಜಿಟಲೀಕರಣ ಖ್ಯಾತಿ
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…