ಬೆಂಗಳೂರು: ಮಾದಕ ದ್ರವ್ಯದಿಂದ ಆಗುತ್ತಿರುವ ದುಷ್ಪರಿಣಾಮ, ಸೈಬರ್ ಅಪರಾಧಗಳ ಕುರಿತು ಅರಿವು ಹಾಗೂ ಆರೋಗ್ಯಯುತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯಾದ್ಯಾಂತ ಮ್ಯಾರಾಥಾನ್ ಹಮ್ಮಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಸಹಯೋಗದಲ್ಲಿ ಡ್ರಗ್ಸ್ ಮುಕ್ತ ಕರ್ನಾಟಕ ಫಿಟ್ನೆಸ್ ಫಾರ್ ಆಲ್ ಹಾಗೂ ನಮ್ಮ ಪೊಲೀಸ್ ಹೆಮ್ಮೆ ಉದ್ಘೋಷದೊಂದಿಗೆ ನಡೆದ ʼಕರ್ನಾಟಕ ಪೊಲೀಸ್ ರನ್ʼ ಮ್ಯಾರಾಥಾನ್ಗೆ ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು.
ಮ್ಯಾರಾಥಾನ್ನಲ್ಲಿ ಭಾಗವಹಿಸಿ ವಿಜೇತರಾದ ಪೊಲೀಸ್ ತಂಡಗಳಿಗೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಬಹುಮಾನ ನೀಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ.ಕೆ.ಗೋವಿಂದರಾಜು, ಎಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.
ಕೊಳ್ಳೇಗಾಲ: ಮಾವನಿಂದ ದೈಹಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ…
ಬೆಂಗಳೂರು: ನಟಿ ರನ್ಯಾರಾವ್ ಅವರನ್ನು ಗೋಲ್ಟ್ ಸ್ಮಗ್ಲಿಂಗ್ ಕೇಸ್ನಲ್ಲಿ ಡಿಆರ್ಐ ಅಧಿಕಾರಿಗಳು ಬಂಧಿಸಿದ್ದಾರೆ. ಈ ತನಿಖೆಯಲ್ಲಿ ದುಬೈನಿಂದ ಅಕ್ರಮವಾಗಿ ತಂದ…
ಎಚ್.ಡಿ.ಕೋಟೆ: ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿರುವ ಅಪರೂಪದ ದೃಶ್ಯ ಪ್ರವಾಸಿಗರ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿ ವೇಳೆ…
ದಾವಣಗೆರೆ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವಿಧಾನಸಭೆ ಉಪಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲು…
ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಶುಕ್ರವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇದಕ್ಕೂ ಮೊದಲು ಮಾರ್ಕ್ ಕಾರ್ನಿ ಬ್ಯಾಂಕ್…
ಕೊಪ್ಪಳ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.…