ಹುಬ್ಬಳ್ಳಿ: ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಮರಿತಿಬ್ಬೇಗೌಡ ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಜೊತೆಗೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ಮರಿತಿಬ್ಬೇಗೌಡ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿರುವ ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ತೆರಳಿ ಮರಿತಿಬ್ಬೇಗೌಡ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕಾರ ಮಾಡಿದ್ದಾರೆ.
ಬಳಿಕ ಮಾತನಾಡಿದ ಮರಿತಿಬ್ಬೇಗೌಡ, ಎಚ್.ಡಿ ದೇವೆಗೌಡ, ಎಚ್ಡಿಕೆ ನಮಗೆ ಸರಿಯಾಗಿ ಸ್ಪಂದಿಸಲಿಲ್ಲ. ನಿಷ್ಠಾವಂತರನ್ನು ಕಡೆಗಣನೆ ಮಾಡಿದ್ದಾರೆ. ನಾವು ಈ ವಿಷಯ ಅವರಿಗೆ ಹೇಳಿದರೆ, ಅದು ನಮ್ಮ ವರಿಷ್ಠರಿಗೆ ಹಿಡಿಸಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮತ್ತು ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…