ಮಂಡ್ಯ : ರಾಜ್ಯದ ಜನರಿಗಾಗಿ ಒಳ್ಳೆಯ ಕೆಲಸ ಮಾಡಲು ನನ್ನ ಆಯಸ್ಸನ್ನೂ ದೇವರು ಕುಮಾರಣ್ಣ ಅವರಿಗೆ ದಾರೆಯೆರೆಯಲಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ನಗರದಲ್ಲಿ ನಡೆದ ಲೋಕಸಭಾ ಚುನಾವಣೆಯ ಹಿನ್ನಲೆ ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯ ಉದ್ದೇಶಿಸಿ ಮಾತನಾಡಿದ ಅವರು, ೬೪ ವರ್ಷದ ಕುಮಾರಣ್ಣ ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆಯಾಗಿದ್ದರೂ ಏಕಾಂಗಿಯಾಗಿ ಪಕ್ಷದ ಕಾರ್ಯಕರ್ತರ ಬೆಂಬಲದಿಂದ ಪಕ್ಷ ಕಟ್ಟುತ್ತಿದ್ದಾರೆ ಎಂದರು.
ನಾನು ಒಬ್ಬ ಮಗನಾಗಿ, ಕುಮಾರಣ್ಣ ಅವರಿಗೆ ಭಗವಂತ ಇನ್ನಷ್ಟು ಶಕ್ತಿ ಆರೋಗ್ಯ ನೀಡುವ ಮೂಲಕ ಪಕ್ಷವನ್ನು ಕಟ್ಟಿ ಇನ್ನಷ್ಟು ವರ್ಷ ಮುನ್ನಡೆಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಆಶಯ ವ್ಯಕ್ತಪಡಿಸಿದರು.
ಈ ವೇಳೇ ನಿಖಿಲ್ ಕುಮಾರಸ್ವಾಮಿ ಮಾತುಗಳನ್ನು ಕೇಳಿ ವೇದಿಕೆಯ ಮೇಲಿದ್ದ ಕುಮಾರಸ್ವಾಮಿ ಭಾವುಕರಾದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…