ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ನಮಗೂ ಒಪ್ಪಂದವಿದೆ. ಈ ಒಪ್ಪಂದ 2023ಕ್ಕೆ ಮುಗಿಯಲಿದೆ. 2023ರ ಬಳಿಕ ನಾವು ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಬಹುದಾಗಿದೆ ಎಂದು ಅವರು ಹೇಳಿದರು.
ಪ್ರಯಾಣಿಕರ ಲೋಡ್ ಬಗ್ಗೆ ಈಗಾಗಲೇ ಚರ್ಚೆ ಮಾಡಲಾಗಿದ್ದು, 2032ರ ವೇಳೆಗೆ ಕೆಐಎ ನಲ್ಲಿ ಜನಸಂದಣಿ ಹೆಚ್ಚಾಗಲಿದ್ದು, ಹೀಗಾಗಿ ನಮಗೆ ರಾಜಧಾನಿಯಲ್ಲಿ ಮತ್ತೊಂದು ಏರ್ಪೋರ್ಟ್ ಬೇಕಾಗುತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಮುಂಬೈ, ಗೋವಾ, ದೆಹಲಿಯಲ್ಲಿಯೂ ಸಹಾ ನೂತನ ಏರ್ಪೋರ್ಟ್ಗಳು ನಿರ್ಮಾಣವಾಗಿವೆ. ಮುಂದಿನ ದಿನಗಳಲ್ಲಿ ಬೆಂಗಳೂರಿಗೂ ವಿಮಾನ ನಿಲ್ದಾಣ ಬರಲಿದೆ. ಏರ್ಪೋರ್ಟ್ಗಾಗಿ ಜಾಗ, ಸ್ಥಳ ಇತರೆ ವಿಚಾರಗಳ ಬಗ್ಗೆ ಚರ್ಚಿಸಿ ಬಳಿಕ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…