ಬೆಂಗಳೂರು: ಮೆಟ್ರೋ ಯೋಜನೆಗಳು ರಾಜ್ಯ ಸರ್ಕಾರದ ಅಧೀನದಲ್ಲಿ ಬರುತ್ತವೆ. ಅದರ ಜವಬ್ದಾರಿ ರಾಜ್ಯಕ್ಕೆ ಬಿಟ್ಟಿದ್ದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಇಂದು (ಫೆ.15) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರವೇ ಹೊಣೆ, ನಾವೂ ಏರಿಕೆ ಮಾಡಿದ್ದೇವೆ ಎನ್ನುವುದು ತಪ್ಪು. ದರ ಏರಿಕೆ ಸಮಿತಿ ಇರುವುದು ದೆಹಲಿಯಲ್ಲಿ ಅಲ್ಲ, ಕರ್ನಾಟಕದಲ್ಲಿ ಎಂದು ಹೇಳಿದರು.
ಇದು ಕರ್ನಾಟಕ ಮಾತ್ರವಲ್ಲ, ಚೆನ್ನೈ, ದೆಹಲಿ, ಹೈದರಾಬಾದ್, ಮುಂಬೈಗಳಲ್ಲೂ ಇದೇ ರೀತಿಯಾಗಿದೆ ಎಂದರು.
ಮೆಟ್ರೋ ಸಂಬಂಧ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ರಾಜ್ಯ ಸರ್ಕಾರಕ್ಕಿದೆ. ದರ ಏರಿಕೆ ಪ್ರಸ್ತಾವನೆ ನೀಡಿದ್ದೇ ರಾಜ್ಯ ಸರ್ಕಾರ. ಕೇಂದ್ರದಿಂದ ದರ ಏರಿಕೆಗೆ ಸೂಚನೆ ನೀಡಿಲ್ಲ. ಸುಮ್ಮನೇ ತಪ್ಪು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…