ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳದ ಹಿಂದೆ ಕಾಣದ ಕೈಗಳು ಇರಬಹುದು ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ರಾಜ್ಯ ಸರ್ಕಾರಕ್ಕಿಂತ ಕೇಂದ್ರ ಸರ್ಕಾರ ನಿಯಮ ತರಬೇಕು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಜನರ ಸಮಸ್ಯೆ ಪರಿಹಾರ ಮಾಡುತ್ತಿದೆ. ಹೀಗೆ ಅನೇಕ ಸಂಸ್ಥೆಗಳು ಒಳ್ಳೆಯ ಕೆಲಸ ಮಾಡುತ್ತಿವೆ. ನಾವು ಮೊದಲು ಕಿರುಕುಳ ಕೊಡುವ ಸಂಸ್ಥೆಗಳಿಗೆ ಕಡಿವಾಣ ಹಾಕಬೇಕು. ಕಡಿವಾಣ ಹಾಕಲು ರಾಜ್ಯದ ಕಾಯ್ದೆಯಲ್ಲಿ ಅವಕಾಶ ಇದೆ. ಆ ಕಾಯ್ದೆಯನ್ನು ನಾವು ಬಳಸಿಕೊಳ್ಳೋಣ. ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಿದ್ದಾರೆ. ಅದನ್ನು ನಾವು ಬಳಕೆ ಮಾಡಿಕೊಳ್ಳೋಣ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇದಕ್ಕೆ ಈ ಹಿಂದೆಯೂ ಕಾಯ್ದೆ ಇತ್ತು. ಆಗ ಕಿರುಕುಳ ಇರಲಿಲ್ಲ ಈಗ ಹಾವಳಿ ಜಾಸ್ತಿ ಆಗಿರುವ ಹಿಂದೆ ಕಾಣದ ಕೈಗಳು ಇರಬಹುದು. ಅಧಿಕಾರಿಗಳ ರೇಟ್ ಫಿಕ್ಸ್ ಮಾಡೋದ್ರಲ್ಲಿ ಕಾಣದ ಕೈಗಳು ಇವೆ ಎಂದು ಅನುಮಾನ ವ್ಯಕ್ತಪಡಿಸಿದರು.
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…
ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.…
ಬಹುನಿರೀಕ್ಷಿತ ಧುರಂಧರ್-2 ಸಿನಿಮಾ ಬಗ್ಗೆ ನಟಿ ರಮ್ಯಾ ಬರೆದಿರುವ ಟೂ ಪೇಜ್ ವಿಮರ್ಶೆ ಈಗ ಸೋಚಷಿಯಲ್ ಮೀಡಿಯಾದಲ್ಲಿ ಕಿಚ್ಚು ಹಬ್ಬಿಸಿದೆ.…