ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳದ ಹಿಂದೆ ಕಾಣದ ಕೈಗಳು ಇರಬಹುದು ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ರಾಜ್ಯ ಸರ್ಕಾರಕ್ಕಿಂತ ಕೇಂದ್ರ ಸರ್ಕಾರ ನಿಯಮ ತರಬೇಕು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಜನರ ಸಮಸ್ಯೆ ಪರಿಹಾರ ಮಾಡುತ್ತಿದೆ. ಹೀಗೆ ಅನೇಕ ಸಂಸ್ಥೆಗಳು ಒಳ್ಳೆಯ ಕೆಲಸ ಮಾಡುತ್ತಿವೆ. ನಾವು ಮೊದಲು ಕಿರುಕುಳ ಕೊಡುವ ಸಂಸ್ಥೆಗಳಿಗೆ ಕಡಿವಾಣ ಹಾಕಬೇಕು. ಕಡಿವಾಣ ಹಾಕಲು ರಾಜ್ಯದ ಕಾಯ್ದೆಯಲ್ಲಿ ಅವಕಾಶ ಇದೆ. ಆ ಕಾಯ್ದೆಯನ್ನು ನಾವು ಬಳಸಿಕೊಳ್ಳೋಣ. ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಿದ್ದಾರೆ. ಅದನ್ನು ನಾವು ಬಳಕೆ ಮಾಡಿಕೊಳ್ಳೋಣ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇದಕ್ಕೆ ಈ ಹಿಂದೆಯೂ ಕಾಯ್ದೆ ಇತ್ತು. ಆಗ ಕಿರುಕುಳ ಇರಲಿಲ್ಲ ಈಗ ಹಾವಳಿ ಜಾಸ್ತಿ ಆಗಿರುವ ಹಿಂದೆ ಕಾಣದ ಕೈಗಳು ಇರಬಹುದು. ಅಧಿಕಾರಿಗಳ ರೇಟ್ ಫಿಕ್ಸ್ ಮಾಡೋದ್ರಲ್ಲಿ ಕಾಣದ ಕೈಗಳು ಇವೆ ಎಂದು ಅನುಮಾನ ವ್ಯಕ್ತಪಡಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…