ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ರಾಜ್ಯಾದ್ಯಾಂತ ಹಲವಾರು ಸಾವು-ನೋವುಗಳಗಿವೆ. ಇವರ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕೊನೆಗೂ ನಿರ್ಧಾರ ಮಾಡಿದ್ದು, ಇದೀಗ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಫುಟ ಅನುಮೋದನೆ ನೀಡಿದೆ.
ಇಂದು (ಜ.30) ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಸುಗ್ರೀವಾಜ್ಞೆ ಹೊರಡಿಸಲು ಅನುಮೋದನೆ ಸಿಕ್ಕಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್ಕೆ ಪಾಟೀಲ್, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಲು ಸಂಪುಟದಲ್ಲಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿದೆ. ಇಂದು ಸಂಜೆ 4 ಗಂಟೆಗೆ ಹಿರಿಯರ ಸಭೆಯಲ್ಲಿ ಅಂತಿಮ ತೀರ್ಮಾನ ಮಾಡಲಾಗುತ್ತದೆ. ಅಂತಿಮ ನಿರ್ಧಾರ ಮಾಡುವ ಪರಮಾಧಿಕಾರವನ್ನು ಸಿಎಂಗೆ ಬಿಡಲಾಗಿದೆ ಎಂದು ತಿಳಿಸಿದರು.
ನಮ್ಮಲ್ಲಿರುವ ಕಾನೂನುಗಳು ಕೆಲವು ಪ್ಲಸ್ ಹಾಗೂ ಮೈನಸ್ ಆಗಲಿವೆ. ಹೀಗಾಗಿ ಕಾನೂನಾತ್ಮಕ ತೀರ್ಮಾನಕ್ಕೆ ಹಿರಿಯದ ಸಭೆ ಕರೆಯಲಾಗಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…