Midterm elections after December: Govinda Karajola
ಚಿತ್ರದುರ್ಗ : ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲಾದರೂ ಮಧ್ಯಂತರ ಚುನಾವಣೆ ನಡೆಯಬಹುದು ಎಂದು ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಚಿತ್ರದುರ್ಗದಲ್ಲಿ ಮಾತನಾಡಿದ ಅವರು, 2028ಕ್ಕೆ ವಿಧಾನಸಭೆ ಚುನಾವಣೆ ಬರುತ್ತೆ ಎಂದು ನಾನು ಹೇಳಲ್ಲ. ಡಿಸೆಂಬರ ಬಳಿಕ ಯಾವುದೇ ಸಂದರ್ಭದಲ್ಲಿ ಚುನಾವಣೆ ಬರಬಹುದು. 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆಯಿದೆ. ಕಾಂಗ್ರೆಸ್ ಸರ್ಕಾರ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಸಿಎಂ, ಡಿಸಿಎಂ, ಉಸ್ತುವಾರಿ ಸಚಿವರಿಗೆ ಜನ ಶಾಪ ಹಾಕುತ್ತಿದ್ದಾರೆಂದು ಕಿಡಿಕಾರಿದ್ದಾರೆ
ಆಂದೋಲನ ವಿಶೇಷ ಸಂದರ್ಶನದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹೆಮ್ಮೆಯ ನುಡಿ ಆಂದೋಲನ: ರಾಜ್ಯ ಸರ್ಕಾರ ಸಾವಿರ ದಿನಗಳನ್ನು ಪೂರೈಸಿದ್ದು,…
ಮಂಜು ಕೋಟೆ ೪೦ ವರ್ಷಗಳ ಕಾಲ ಆದಿವಾಸಿಗಳ ಪರ ಹೋರಾಟ ನಡೆಸಿದ ದಿಟ್ಟ ಮಹಿಳೆ ಸೋಮಮ್ಮ ಇನ್ನು ನೆನಪು ಮಾತ್ರ…
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…