ಬೆಂಗಳೂರು: ರಾಜ್ಯ ಸರ್ಕಾರ ಹಾಲಿನ ದರವನ್ನು ಗುರುವಾರ ಏರಿಕೆ ಮಾಡಿದ್ದು, ಬೆಲೆ ಏರಿಕೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಆದರೆ ಈ ಮಧ್ಯೆ ಹಾಲಿನ ದರವಾದ 4 ರೂಪಾಯಿಗಳನ್ನು ರೈತರಿಗೆ ನೀಡುತ್ತೇವೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.28) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಎಂಎಫ್ ಪ್ರಸ್ತಾಪದ ಮೇರೆಗೆ ರಾಜ್ಯ ಸರ್ಕಾರದಿಂದ ಹಾಲಿನ ದರವನ್ನು 4 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಈ ಬೆಲೆ ಏರಿಕೆ ಮಾಡಿರುವ ಹಣವನ್ನು ರೈತರಿಗೆ ನೀಡುತ್ತೇವೆ. ಅಲ್ಲದೇ ನೆರೆ-ಹೊರೆಯ ರಾಜ್ಯಗಳಿಗೆ ನಮ್ಮ ಹಾಲಿನ ದರವನ್ನು ಹೋಲಿಕರ ಮಾಡಿ ನೋಡಿದರೆ, ಆ ರಾಜ್ಯಗಳಿಂತ ನಮ್ಮ ರಾಜ್ಯದಲ್ಲಿಯೇ 5 ರೂ. ಕಡಿಮೆ ಇದೆ ಎಂದು ಹೇಳಿದರು.
ಇನ್ನು ಹಾಲಿನ ದರ ಏರಿಕೆಯಂತೆ ವಿದ್ಯುತ್ ದರ ಏರಿಕೆಯೂ ಅನಿವಾರ್ಯವಾಗಿದ್ದು, ಬಡವರರಿಗೆ ಉಚಿತ ನೀಡುತ್ತೇವೆ. ಆದರೆ ಶ್ರೀಮಂತರಿಗೆ ವಿದ್ಯುತ್ ದರವನ್ನು ಏರಿಕೆ ಮಾಡುತ್ತೇವೆ ಎಂದರು.
ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…
ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…
ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…
ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…