ರಾಜ್ಯ

ಹಾಲಿನ ದರ ಏರಿಕೆ: ಬೆಲೆ ಏರಿಕೆ ಸಮರ್ಥಿಸಿಕೊಂಡ ಎಚ್.ಕೆ.ಪಾಟೀಲ್‌

ಬೆಂಗಳೂರು: ರಾಜ್ಯ ಸರ್ಕಾರ ಹಾಲಿನ ದರವನ್ನು ಗುರುವಾರ ಏರಿಕೆ ಮಾಡಿದ್ದು, ಬೆಲೆ ಏರಿಕೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಆದರೆ ಈ ಮಧ್ಯೆ ಹಾಲಿನ ದರವಾದ 4 ರೂಪಾಯಿಗಳನ್ನು ರೈತರಿಗೆ ನೀಡುತ್ತೇವೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್.‌28) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಎಂಎಫ್‌ ಪ್ರಸ್ತಾಪದ ಮೇರೆಗೆ ರಾಜ್ಯ ಸರ್ಕಾರದಿಂದ ಹಾಲಿನ ದರವನ್ನು 4 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಈ ಬೆಲೆ ಏರಿಕೆ ಮಾಡಿರುವ ಹಣವನ್ನು ರೈತರಿಗೆ ನೀಡುತ್ತೇವೆ. ಅಲ್ಲದೇ ನೆರೆ-ಹೊರೆಯ ರಾಜ್ಯಗಳಿಗೆ ನಮ್ಮ ಹಾಲಿನ ದರವನ್ನು ಹೋಲಿಕರ ಮಾಡಿ ನೋಡಿದರೆ, ಆ ರಾಜ್ಯಗಳಿಂತ ನಮ್ಮ ರಾಜ್ಯದಲ್ಲಿಯೇ 5 ರೂ. ಕಡಿಮೆ ಇದೆ ಎಂದು ಹೇಳಿದರು.

ಇನ್ನು ಹಾಲಿನ ದರ ಏರಿಕೆಯಂತೆ ವಿದ್ಯುತ್‌ ದರ ಏರಿಕೆಯೂ ಅನಿವಾರ್ಯವಾಗಿದ್ದು, ಬಡವರರಿಗೆ ಉಚಿತ ನೀಡುತ್ತೇವೆ. ಆದರೆ ಶ್ರೀಮಂತರಿಗೆ ವಿದ್ಯುತ್‌ ದರವನ್ನು ಏರಿಕೆ ಮಾಡುತ್ತೇವೆ ಎಂದರು.

ಅರ್ಚನ ಎಸ್‌ ಎಸ್

Recent Posts

ವಕ್ಫ್‌ ಒತ್ತುವರಿ ಆಸ್ತಿ ತೆರವಿಗೆ ಕ್ರಮ : ಸಚಿವ ಜಮೀರ್‌ ಅಹಮದ್‌

ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…

4 mins ago

ಒಳಮೀಸಲಾತಿ ಮೂಲಕ ಪರಿಶಿಷ್ಟ ಜಾತಿಗಳನ್ನು ಒಡೆಯುತ್ತಿರುವ ಕಾಂಗ್ರೆಸ್ : ಬಿಎಸ್‌ಪಿ ಆರೋಪ

ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…

47 mins ago

ರಂಜಾನ್, ಯುಗಾದಿ ; ಎಸ್ಪಿ ಕಚೇರಿಯಲ್ಲಿ ಸೌಹಾರ್ದ ಸಭೆ

ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…

57 mins ago

2027ರ ಗಣತಿಗೆ ಡಿಜಿಟಲ್‌ ಸ್ಪರ್ಶ : ದೋಷರಹಿತವಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…

1 hour ago

ಮಹದೇಶ್ವರ ಬೆಟ್ಟ | ವಿವಿಧ ಸೇವೆಗಳಿಂದ 1.16ಕೋಟಿ ಸಂಗ್ರಹ

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…

2 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

3 hours ago