ಬೆಂಗಳೂರು: ರಾಜ್ಯ ಸರ್ಕಾರ ಹಾಲಿನ ದರವನ್ನು ಗುರುವಾರ ಏರಿಕೆ ಮಾಡಿದ್ದು, ಬೆಲೆ ಏರಿಕೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಆದರೆ ಈ ಮಧ್ಯೆ ಹಾಲಿನ ದರವಾದ 4 ರೂಪಾಯಿಗಳನ್ನು ರೈತರಿಗೆ ನೀಡುತ್ತೇವೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.28) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಎಂಎಫ್ ಪ್ರಸ್ತಾಪದ ಮೇರೆಗೆ ರಾಜ್ಯ ಸರ್ಕಾರದಿಂದ ಹಾಲಿನ ದರವನ್ನು 4 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಈ ಬೆಲೆ ಏರಿಕೆ ಮಾಡಿರುವ ಹಣವನ್ನು ರೈತರಿಗೆ ನೀಡುತ್ತೇವೆ. ಅಲ್ಲದೇ ನೆರೆ-ಹೊರೆಯ ರಾಜ್ಯಗಳಿಗೆ ನಮ್ಮ ಹಾಲಿನ ದರವನ್ನು ಹೋಲಿಕರ ಮಾಡಿ ನೋಡಿದರೆ, ಆ ರಾಜ್ಯಗಳಿಂತ ನಮ್ಮ ರಾಜ್ಯದಲ್ಲಿಯೇ 5 ರೂ. ಕಡಿಮೆ ಇದೆ ಎಂದು ಹೇಳಿದರು.
ಇನ್ನು ಹಾಲಿನ ದರ ಏರಿಕೆಯಂತೆ ವಿದ್ಯುತ್ ದರ ಏರಿಕೆಯೂ ಅನಿವಾರ್ಯವಾಗಿದ್ದು, ಬಡವರರಿಗೆ ಉಚಿತ ನೀಡುತ್ತೇವೆ. ಆದರೆ ಶ್ರೀಮಂತರಿಗೆ ವಿದ್ಯುತ್ ದರವನ್ನು ಏರಿಕೆ ಮಾಡುತ್ತೇವೆ ಎಂದರು.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…