ಬೆಂಗಳೂರು: ರಾಜ್ಯ ಸರ್ಕಾರ ಹಾಲಿನ ದರವನ್ನು ಗುರುವಾರ ಏರಿಕೆ ಮಾಡಿದ್ದು, ಬೆಲೆ ಏರಿಕೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಆದರೆ ಈ ಮಧ್ಯೆ ಹಾಲಿನ ದರವಾದ 4 ರೂಪಾಯಿಗಳನ್ನು ರೈತರಿಗೆ ನೀಡುತ್ತೇವೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.28) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಎಂಎಫ್ ಪ್ರಸ್ತಾಪದ ಮೇರೆಗೆ ರಾಜ್ಯ ಸರ್ಕಾರದಿಂದ ಹಾಲಿನ ದರವನ್ನು 4 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಈ ಬೆಲೆ ಏರಿಕೆ ಮಾಡಿರುವ ಹಣವನ್ನು ರೈತರಿಗೆ ನೀಡುತ್ತೇವೆ. ಅಲ್ಲದೇ ನೆರೆ-ಹೊರೆಯ ರಾಜ್ಯಗಳಿಗೆ ನಮ್ಮ ಹಾಲಿನ ದರವನ್ನು ಹೋಲಿಕರ ಮಾಡಿ ನೋಡಿದರೆ, ಆ ರಾಜ್ಯಗಳಿಂತ ನಮ್ಮ ರಾಜ್ಯದಲ್ಲಿಯೇ 5 ರೂ. ಕಡಿಮೆ ಇದೆ ಎಂದು ಹೇಳಿದರು.
ಇನ್ನು ಹಾಲಿನ ದರ ಏರಿಕೆಯಂತೆ ವಿದ್ಯುತ್ ದರ ಏರಿಕೆಯೂ ಅನಿವಾರ್ಯವಾಗಿದ್ದು, ಬಡವರರಿಗೆ ಉಚಿತ ನೀಡುತ್ತೇವೆ. ಆದರೆ ಶ್ರೀಮಂತರಿಗೆ ವಿದ್ಯುತ್ ದರವನ್ನು ಏರಿಕೆ ಮಾಡುತ್ತೇವೆ ಎಂದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…